video/ ಗಣೇಶ ವಿಸರ್ಜನೆ ಬಳಿಕ ನಡೆಯಿತು ಪವಾಡ!

ಹುಬ್ಬಳ್ಳಿ: ಗಣೇಶ ಚತುರ್ಥಿ ಮುಗಿದರೂ ಎಲ್ಲೆಡೆ ಹಬ್ಬದ ಸಡಗರ ಇನ್ನೂ ಹಾಗೇ ಇದೆ. ಕರೊನಾ ಆತಂಕದ ನಡುವೆಯೂ ವಿಘ್ನೇಶ್ವರನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಇದೀಗ ಮನೆಯೊಂದರಲ್ಲಿ ಇಟ್ಟಿದ್ದ ಗಣೇಶನನ್ನು ವಿಸರ್ಜನೆ ಮಾಡಿ ವಾಪಸ್​ ಬಂದ ಬಳಿಕ ಆ ಮನೆಯಲ್ಲಿ ಪವಾಡವೊಂದು ನಡೆದಿದೆ ಎಂಬ ಸುದ್ದಿ ಹರಡಿದ್ದು, ಭಕ್ತರು ಇದು ವಿನಾಯಕನ ಪವಾಡ ಎಂದೇ ಮಾತನಾಡಿಕೊಳ್ಳುತ್ತಿದ್ದಾರೆ. ಕುಸುಗಲ್ಲ್ ಗ್ರಾಮದ ಶಂಕರಗೌಡ ಪಾಟೀಲ ಅವರ ಮನೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಗೌರಿ-ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಮೂರ್ತಿ ವಿಸರ್ಜನೆ … Continue reading video/ ಗಣೇಶ ವಿಸರ್ಜನೆ ಬಳಿಕ ನಡೆಯಿತು ಪವಾಡ!