ಭಗವಾನ್ ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ, ಎಲ್ಲರಿಗೂ ದೇವರಾಗಿದ್ದಾನೆ: ಫಾರೂಕ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ: ಭಗವಾನ್ ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಪ್ರತಿಯೊಬ್ಬರಿಗೂ ದೇವರಾಗಿದ್ದಾನೆ.  ಪಕ್ಷವು ಅಧಿಕಾರದಲ್ಲಿ ಉಳಿಯಲು ರಾಮನ ಹೆಸರನ್ನು ಮಾತ್ರ ಬಳಸುತ್ತದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದರು. ಇದನ್ನೂ ಓದಿ: ತಂದೆ ಮೃತ್ಯು: 5 ವರ್ಷದ ಮಗನ ಕೈ ಹಿಡಿದ ಪೊಲೀಸ್‌ ಹುದ್ದೆ! ರಾಜಕೀಯ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, “ರಾಮನ ಭಕ್ತರು ಎಂದು ನಿಮ್ಮ ಬಳಿಗೆ ಬರುವವರಿಗೆ ರಾಮನ ಮೇಲೆ ಪ್ರೀತಿ ಇರಲ್ಲ. ಆದರೆ ಅಧಿಕಾರದ … Continue reading ಭಗವಾನ್ ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ, ಎಲ್ಲರಿಗೂ ದೇವರಾಗಿದ್ದಾನೆ: ಫಾರೂಕ್ ಅಬ್ದುಲ್ಲಾ