ಭೀಕರ ಅಪಘಾತ: ಆ್ಯಂಬುಲೆನ್ಸ್‌ನಲ್ಲಿದ್ದ ಒಬ್ಬರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ

ವಿಜಯಪುರ: ಲಾರಿ ಹಾಗೂ ಆ್ಯಂಬುಲೆನ್ಸ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆ್ಯಂಬುಲೆನ್ಸ್‌ನಲ್ಲಿದ್ದ ಒಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ರಾಜ್ಯ ಹೆದ್ದಾರಿಯಲ್ಲಿನ ಯರಗಲ್ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಅಂತರಗಂಗಿ ಗ್ರಾಮದ ಚನ್ನು ಗಾಣಿಗೇರ (27) ಸಾವೀಡಾದ ವ್ಯಕ್ತಿ. ಆ್ಯಂಬುಲೆನ್ಸ್‌ನಲ್ಲಿದ್ದು ಗಂಭೀರವಾಗಿ ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಯಂಗ್​ ಆಗಿಯೇ ಇರಲು ಕೋಟ್ಯಂತರ ರೂ. ಖರ್ಚು ಮಾಡಿದ, ಮಗನ ರಕ್ತ ತನ್ನ ದೇಹಕ್ಕೆ ಸೇರಿಸಿಕೊಂಡ: … Continue reading ಭೀಕರ ಅಪಘಾತ: ಆ್ಯಂಬುಲೆನ್ಸ್‌ನಲ್ಲಿದ್ದ ಒಬ್ಬರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ