ಲಾರಿ-ಬಸ್​ ನಡುವೆ ಭೀಕರ ಅಪಘಾತ: ಹೊತ್ತಿ ಉರಿದ ವಾಹನ, ಒಬ್ಬ ಸಜೀವ ದಹನ, ಖ್ಯಾತನಟಿ ಅಪಾಯದಿಂದ ಪಾರು

ಉಪ್ಪಿನಂಗಡಿ: ಕಡಬ ತಾಲೂಕಿನ ಮಣ್ಣಗುಂಡಿ ಎಂಬಲ್ಲಿ ಬುಧವಾರ ತಡರಾತ್ರಿ ಬಸ್​ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವಾಹಗಳು ಬೆಂಕಿಯಲ್ಲಿ ಹೊತ್ತಿ ಉರಿದಿದ್ದು, ಲಾರಿ ಚಾಲಕ ಸಜೀವ ದಹನ ಆಗಿದ್ದಾನೆ. ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ಕ್ಯಾಂಟರ್ (ಕೆಎ 51 AF 6308)ನ ಚಾಲಕ ಮೈಸೂರಿನ ಸಂತೋಷ್(‌25) ಮೃತ ದುರ್ದೈವಿ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಕ್ಯಾಂಟರ್ ಗೂಡ್ಸ್​ ಲಾರಿ ಹಾಗೂ ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌(KA … Continue reading ಲಾರಿ-ಬಸ್​ ನಡುವೆ ಭೀಕರ ಅಪಘಾತ: ಹೊತ್ತಿ ಉರಿದ ವಾಹನ, ಒಬ್ಬ ಸಜೀವ ದಹನ, ಖ್ಯಾತನಟಿ ಅಪಾಯದಿಂದ ಪಾರು