ಲಾರಿ-ಬಸ್ ನಡುವೆ ಭೀಕರ ಅಪಘಾತ: ಹೊತ್ತಿ ಉರಿದ ವಾಹನ, ಒಬ್ಬ ಸಜೀವ ದಹನ, ಖ್ಯಾತನಟಿ ಅಪಾಯದಿಂದ ಪಾರು
ಉಪ್ಪಿನಂಗಡಿ: ಕಡಬ ತಾಲೂಕಿನ ಮಣ್ಣಗುಂಡಿ ಎಂಬಲ್ಲಿ ಬುಧವಾರ ತಡರಾತ್ರಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವಾಹಗಳು ಬೆಂಕಿಯಲ್ಲಿ ಹೊತ್ತಿ ಉರಿದಿದ್ದು, ಲಾರಿ ಚಾಲಕ ಸಜೀವ ದಹನ ಆಗಿದ್ದಾನೆ. ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ಕ್ಯಾಂಟರ್ (ಕೆಎ 51 AF 6308)ನ ಚಾಲಕ ಮೈಸೂರಿನ ಸಂತೋಷ್(25) ಮೃತ ದುರ್ದೈವಿ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಕ್ಯಾಂಟರ್ ಗೂಡ್ಸ್ ಲಾರಿ ಹಾಗೂ ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್(KA … Continue reading ಲಾರಿ-ಬಸ್ ನಡುವೆ ಭೀಕರ ಅಪಘಾತ: ಹೊತ್ತಿ ಉರಿದ ವಾಹನ, ಒಬ್ಬ ಸಜೀವ ದಹನ, ಖ್ಯಾತನಟಿ ಅಪಾಯದಿಂದ ಪಾರು
Copy and paste this URL into your WordPress site to embed
Copy and paste this code into your site to embed