ತಡರಾತ್ರಿ ಲಾರಿ-ಬಸ್​ ನಡುವೆ ಭೀಕರ ಅಪಘಾತ: ಡ್ರೈವರ್​ ಸ್ಥಿತಿ ಗಂಭೀರ, ಹಲವರಿಗೆ ಗಾಯ

ಬಾಗಲಕೋಟೆ: ಇಳಕಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ತುಂಬ ಕ್ರಾಸ್​ನಲ್ಲಿ ಗುರುವಾರ ತಡರಾತ್ರಿ ಬಸ್​ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬಸವ ಕಲ್ಯಾಣ ಘಟಕದ ಬೀದರ್ ವಿಭಾಗಕ್ಕೆ ಸೇರಿದ ಸಾರಿಗೆ ಬಸ್ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿತ್ತು. ಕಬ್ಬಿಣದ ಸಾಮಗ್ರಿ ತುಂಬಿಕೊಂಡು ಬರುತ್ತಿದ್ದ ಮಹಾರಾಷ್ಟ್ರ ಮೂಲದ ಲಾರಿ ಮತ್ತು ಬಸ್​ ಮುಖಾಮುಖಿ ಡಿಕ್ಕಿಯಾಗಿದ್ದು, ಘಟನೆ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದಾನೆ. ಬಸ್ ಚಾಲಕ ಸೇರಿ ಆರು ಜನರಿಗೆ ಗಾಯವಾಗಿದ್ದು, ಬಸ್ ಚಾಲಕ ಈರಣ್ಣ ಮಲಕೇರಿ ಸ್ಥಿತಿ ಗಂಭೀರವಾಗಿದ್ದು, ಬಾಗಲಕೋಟೆಯ … Continue reading ತಡರಾತ್ರಿ ಲಾರಿ-ಬಸ್​ ನಡುವೆ ಭೀಕರ ಅಪಘಾತ: ಡ್ರೈವರ್​ ಸ್ಥಿತಿ ಗಂಭೀರ, ಹಲವರಿಗೆ ಗಾಯ