More

    ಕೆಎಸ್​​​ಆರ್​ಟಿಸಿ ಬಸ್​ ಹಾಗೂ ಲಾರಿ ನಡುವೆ ಡಿಕ್ಕಿ; 10 ಮಂದಿಗೆ ಗಾಯ

    ಆನೇಕಲ್: ಇಲ್ಲಿನ ಹೊಸೂರು ರಸ್ತೆಯ ಶಿಪ್ಕಟ್​​ ಬಳಿ ಕೆಎಸ್​ಆರ್​ಟಿಸಿ ಬಸ್​ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ 10 ಮಂದಿ ಗಾಯಗೊಂಡಿದ್ದಾರೆ.

    ಬಸ್​ ಹೊಸೂರಿನಿಂದ ಬೆಂಗಳೂರಿಗೆ ಬರುತ್ತಿತ್ತು. ಎದುರಿನಿಂದ ಬಂದ ಲಾರಿಗೆ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಹೊಸೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಶಿಪ್ಕಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts