ಆರೋಪ ಸಾಬೀತು ಮಾಡಿದರೆ ಸರ್ಕಲ್​ನಲ್ಲಿ ನೇಣು ಹಾಕಿಕೊಂಡು ಸಾಯುವೆ ಎಂದು ಸವಾಲೆಸೆದ ಪರಾಜಿತ ಅಭ್ಯರ್ಥಿ!

ಕೋಲಾರ: ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಇದೀಗ ಬಿಜೆಪಿಯ ಪರಾಜಿತ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಸವಾಲ್ ಎಸೆದಿದ್ದಾರೆ. ಆರೋಪ ಸಾಬೀತು ಮಾಡಿದಲ್ಲಿ ನಗರದ ಕುವೆಂಪು ವೃತ್ತದಲ್ಲಿ ನೇಣು ಹಾಕಿಕೊಂಡು ಸಾಯುವುದಾಗಿ ಹೇಳಿಕೆ ನೀಡಿದ್ದಾರೆ. ಹೇಳಿಕೆ ನೀಡುವ ಸಂದರ್ಭದಲ್ಲಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಎಂ.ನಾರಾಯಣಸ್ವಾಮಿ “ನಾನು ಜೆಡಿಎಸ್ ನೊಂದಿಗೆ ಶಾಮೀಲಾಗಿದ್ದೇನೆ ಎಂದು ಆರೋಪ ಮಾಡಿದ್ದರು. ಹೋಟೆಲ್​ನಲ್ಲಿ ಡೀಲ್ ನಡೆದಿದೆ ಎಂದು ಗಂಭೀರ ಆರೋಪ ಎಸ್.ಎನ್.ನಾರಾಯಣಸ್ವಾಮಿ ಹೊರಿಸಿದ್ದರು. ಇದನ್ನೂ ಓದಿ: ಅಪ್ಪಾಜಿಗೌಡ್ರ ಮಾತಿಗೆ ವೇದಿಕೆಯಲ್ಲೇ ಸಚಿವ ನಾರಾಯಣಸ್ವಾಮಿ ಆಕ್ಷೇಪ! ಯಾಕೆ ಈ ರೀತಿ ಹೇಳ್ತೀರಿ? ಎಂದು … Continue reading ಆರೋಪ ಸಾಬೀತು ಮಾಡಿದರೆ ಸರ್ಕಲ್​ನಲ್ಲಿ ನೇಣು ಹಾಕಿಕೊಂಡು ಸಾಯುವೆ ಎಂದು ಸವಾಲೆಸೆದ ಪರಾಜಿತ ಅಭ್ಯರ್ಥಿ!