ಬಿಎಸ್ವೈ ಮೊಮ್ಮಗಳ ಆತ್ಮಹತ್ಯೆ: ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡ ಸೇರಿ ಹಲವರಿಂದ ಸಾಂತ್ವನ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ಅವರ ಆತ್ಮಹತ್ಯೆಗೆ ದೇಶಾದ್ಯಂತ ಹಲವಾರು ಗಣ್ಯರಿಂದ ಸಂತಾಪ ವ್ಯಕ್ತವಾಗಿದೆ. ಡಾ. ಸೌಂದರ್ಯ ಇಂದು ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಸಾವಿಗೀಡಾದ ಆಘಾತದ ಸುದ್ದಿಯ ಬೆನ್ನಿಗೇ ಪಕ್ಷಾತೀತವಾಗಿ ಶೋಕ ವ್ಯಕ್ತವಾಗಿದೆ. ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರೂ ಬಿಎಸ್ವೈ ಅವರಿಗೆ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ಬುದ್ಧಿಮಾಂದ್ಯ ಮಕ್ಕಳು ಹುಟ್ಟಿದ್ದಕ್ಕೆ ನಿತ್ಯ ಹಿಂಸಿಸುತ್ತಿದ್ದ ಗಂಡ; ಮಗನ ಸಹಿತ ಕೆರೆಗೆ ಹಾರಿ ಪತ್ನಿ ಆತ್ಮಹತ್ಯೆ … Continue reading ಬಿಎಸ್ವೈ ಮೊಮ್ಮಗಳ ಆತ್ಮಹತ್ಯೆ: ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡ ಸೇರಿ ಹಲವರಿಂದ ಸಾಂತ್ವನ
Copy and paste this URL into your WordPress site to embed
Copy and paste this code into your site to embed