ನಾನು ತುಂಬಾ ತಪ್ಪು ಮಾಡುತ್ತಿರುವೆ, ನೀವೆಲ್ಲರೂ ಬಂದು ನನ್ನ ಶವದ ಮೇಲೆ ಮಣ್ಣು ಹಾಕಿ… ಇದೇ ನನ್ನ ಕೋರಿಕೆ

ಕೋಲಾರ: ಮನಮೆಚ್ಚಿದ ಹುಡುಗಿ ಸಿಗಲಿಲ್ಲ ಎಂದು ನೊಂದುಕೊಂಡ 23 ವರ್ಷದ ಯುವಕನೊಬ್ಬಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಆತ ಸಾವಿಗೂ ಮುನ್ನ ಸ್ನೇಹಿತರಿಗೆ ಕಳುಹಿಸಿದ್ದ ವಿಡಿಯೋ ಸಂಭಾಷಣೆ ವೈರಲ್​ ಆಗಿದೆ. ಮುಷ್ಟೂರು ಗ್ರಾಮದ ಶಿವರಾಜ್ ಮೃತ ದುರ್ದೈವಿ. ನಂಗಲಿಯ ಹೇರ್ ಕಟಿಂಗ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಶಿವರಾಜ್​ ಬುಧವಾರ ತಡರಾತ್ರಿ ಯುವಕ ಹಳೆಕುಪ್ಪದಲ್ಲಿ ನೇಣುಬಿಗಿದುಕೊಂಡು ಮೃತಪಟ್ಟಿದ್ದಾನೆ. ಇದಕ್ಕೂ ಮುನ್ನ ಮೊಬೈಲ್​ನಲ್ಲಿ ವಿಡಿಯೋ ಸಂಭಾಷಣೆ ರೆಕಾರ್ಡ್​ ಮಾಡಿದ್ದ ಶಿವರಾಜ್​ ಅದನ್ನು ಸ್ನೇಹಿತರಿಗೆ ವಾಟ್ಸ್​ಆ್ಯಪ್​ ಮಾಡಿದ್ದ. ಇದನ್ನೂ ಓದಿರಿ ಸಾಯುವ ಮುನ್ನ ಅಪ್ಪನಿಗೆ ಊಟ … Continue reading ನಾನು ತುಂಬಾ ತಪ್ಪು ಮಾಡುತ್ತಿರುವೆ, ನೀವೆಲ್ಲರೂ ಬಂದು ನನ್ನ ಶವದ ಮೇಲೆ ಮಣ್ಣು ಹಾಕಿ… ಇದೇ ನನ್ನ ಕೋರಿಕೆ