ನಾನು ತುಂಬಾ ತಪ್ಪು ಮಾಡುತ್ತಿರುವೆ, ನೀವೆಲ್ಲರೂ ಬಂದು ನನ್ನ ಶವದ ಮೇಲೆ ಮಣ್ಣು ಹಾಕಿ… ಇದೇ ನನ್ನ ಕೋರಿಕೆ
ಕೋಲಾರ: ಮನಮೆಚ್ಚಿದ ಹುಡುಗಿ ಸಿಗಲಿಲ್ಲ ಎಂದು ನೊಂದುಕೊಂಡ 23 ವರ್ಷದ ಯುವಕನೊಬ್ಬಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಆತ ಸಾವಿಗೂ ಮುನ್ನ ಸ್ನೇಹಿತರಿಗೆ ಕಳುಹಿಸಿದ್ದ ವಿಡಿಯೋ ಸಂಭಾಷಣೆ ವೈರಲ್ ಆಗಿದೆ. ಮುಷ್ಟೂರು ಗ್ರಾಮದ ಶಿವರಾಜ್ ಮೃತ ದುರ್ದೈವಿ. ನಂಗಲಿಯ ಹೇರ್ ಕಟಿಂಗ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಶಿವರಾಜ್ ಬುಧವಾರ ತಡರಾತ್ರಿ ಯುವಕ ಹಳೆಕುಪ್ಪದಲ್ಲಿ ನೇಣುಬಿಗಿದುಕೊಂಡು ಮೃತಪಟ್ಟಿದ್ದಾನೆ. ಇದಕ್ಕೂ ಮುನ್ನ ಮೊಬೈಲ್ನಲ್ಲಿ ವಿಡಿಯೋ ಸಂಭಾಷಣೆ ರೆಕಾರ್ಡ್ ಮಾಡಿದ್ದ ಶಿವರಾಜ್ ಅದನ್ನು ಸ್ನೇಹಿತರಿಗೆ ವಾಟ್ಸ್ಆ್ಯಪ್ ಮಾಡಿದ್ದ. ಇದನ್ನೂ ಓದಿರಿ ಸಾಯುವ ಮುನ್ನ ಅಪ್ಪನಿಗೆ ಊಟ … Continue reading ನಾನು ತುಂಬಾ ತಪ್ಪು ಮಾಡುತ್ತಿರುವೆ, ನೀವೆಲ್ಲರೂ ಬಂದು ನನ್ನ ಶವದ ಮೇಲೆ ಮಣ್ಣು ಹಾಕಿ… ಇದೇ ನನ್ನ ಕೋರಿಕೆ
Copy and paste this URL into your WordPress site to embed
Copy and paste this code into your site to embed