ವಿಷ ಕುಡಿಯುವ ಮುನ್ನ ನಾವು ಪ್ರೀತಿಸಿದ್ದೇ ತಪ್ಪು… ಎಂದು ಕಣ್ಣೀರಿಟ್ಟರು!

ರಾಯಚೂರು: ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಪ್ರಾಪ್ತ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈಕೆಯ ಪ್ರಿಯಕರನ ಸ್ಥಿತಿ ಗಂಭೀರವಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಇಂತಹ ದುರ್ಘಟನೆ ಲಿಂಗಸಗೂರು ತಾಲೂಕಿನ ಪೈದೊಡ್ಡಿ ಗ್ರಾಮ ಹೊರವಲಯದಲ್ಲಿ ಸಂಭವಿಸಿದ್ದು, ಸ್ಥಳದಲ್ಲಿ ಡೆತ್​ನೋಟ್​ ಸಿಕ್ಕಿದೆ. ಜಾಲೇರದೊಡ್ಡಿಯ ಮಹಾದೇವಿ (17) ಮೃತಪಟ್ಟಿದ್ದಾಳೆ. ಪ್ರಿಯಕರ ಯರಜಂತಿ ಗ್ರಾಮದ ನರಸಪ್ಪ (28) ಸ್ಥಿತಿ ಗಂಭೀರವಾಗಿದೆ. ನರಸಪ್ಪನಿಗೆ ಈಗಾಗಲೇ ಮದುವೆಯಾಗಿ ಎರಡು ಮಕ್ಕಳಿವೆ. ಆದರೂ ಮಹಾದೇವಿಯನ್ನು ಪ್ರೀತಿಸುತ್ತಿದ್ದ. ಕೆಲ ತಿಂಗಳ ಹಿಂದೆ ಇವರಿಬ್ಬರೂ ಪರಾರಿಯಾಗಿದ್ದರು. ವಿವಾಹಿತನೊಂದಿಗೆ ಮಗಳ ಪ್ರೀತಿ … Continue reading ವಿಷ ಕುಡಿಯುವ ಮುನ್ನ ನಾವು ಪ್ರೀತಿಸಿದ್ದೇ ತಪ್ಪು… ಎಂದು ಕಣ್ಣೀರಿಟ್ಟರು!