ವಿಷ ಕುಡಿಯುವ ಮುನ್ನ ನಾವು ಪ್ರೀತಿಸಿದ್ದೇ ತಪ್ಪು… ಎಂದು ಕಣ್ಣೀರಿಟ್ಟರು!
ರಾಯಚೂರು: ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಪ್ರಾಪ್ತ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈಕೆಯ ಪ್ರಿಯಕರನ ಸ್ಥಿತಿ ಗಂಭೀರವಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಇಂತಹ ದುರ್ಘಟನೆ ಲಿಂಗಸಗೂರು ತಾಲೂಕಿನ ಪೈದೊಡ್ಡಿ ಗ್ರಾಮ ಹೊರವಲಯದಲ್ಲಿ ಸಂಭವಿಸಿದ್ದು, ಸ್ಥಳದಲ್ಲಿ ಡೆತ್ನೋಟ್ ಸಿಕ್ಕಿದೆ. ಜಾಲೇರದೊಡ್ಡಿಯ ಮಹಾದೇವಿ (17) ಮೃತಪಟ್ಟಿದ್ದಾಳೆ. ಪ್ರಿಯಕರ ಯರಜಂತಿ ಗ್ರಾಮದ ನರಸಪ್ಪ (28) ಸ್ಥಿತಿ ಗಂಭೀರವಾಗಿದೆ. ನರಸಪ್ಪನಿಗೆ ಈಗಾಗಲೇ ಮದುವೆಯಾಗಿ ಎರಡು ಮಕ್ಕಳಿವೆ. ಆದರೂ ಮಹಾದೇವಿಯನ್ನು ಪ್ರೀತಿಸುತ್ತಿದ್ದ. ಕೆಲ ತಿಂಗಳ ಹಿಂದೆ ಇವರಿಬ್ಬರೂ ಪರಾರಿಯಾಗಿದ್ದರು. ವಿವಾಹಿತನೊಂದಿಗೆ ಮಗಳ ಪ್ರೀತಿ … Continue reading ವಿಷ ಕುಡಿಯುವ ಮುನ್ನ ನಾವು ಪ್ರೀತಿಸಿದ್ದೇ ತಪ್ಪು… ಎಂದು ಕಣ್ಣೀರಿಟ್ಟರು!
Copy and paste this URL into your WordPress site to embed
Copy and paste this code into your site to embed