ರಾಜ್ಯದಲ್ಲಿ ಮತ್ತೊಂದು ಲವ್ ಜಿಹಾದ್; ಮದುವೆಯಾಗಲು ಹೊರಟ್ಟಿದ್ದವರನ್ನು ತಡೆದು ಪೊಲೀಸರಿಗೆ ಒಪ್ಪಿಸಿದ ಜನರು..

ಚಿಕ್ಕಮಗಳೂರು: ರಾಜ್ಯದಲ್ಲಿ ಮತ್ತೊಂದು ಲವ್ ಜಿಹಾದ್​ ಪ್ರಕರಣ ನಡೆದಿದ್ದು, ಮದುವೆಯಾಗಲು ಹೊರಟಿದ್ದ ಭಿನ್ನ ಕೋಮಿನ ಜೋಡಿಯನ್ನು ಸಂಘಟನೆಗಳ ಮುಖಂಡರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಪ್ರಕರಣ ವರದಿಯಾಗಿದೆ. ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಸಮೀದ ಲಕ್ಷ್ಮೀಪುರದ ಹಿಂದೂ ಹುಡುಗಿ ಹಾಗೂ ಮುಸ್ಲಿಂ ಹುಡುಗ ರಿಜಿಸ್ಟರ್ಡ್​ ಮದುವೆಯಾಗಲು ಸಬ್ ರಿಜಿಸ್ಟ್ರಾರ್ ಕಚೇರಿಗೆ ಹೋಗಿದ್ದಾಗ ಅವರನ್ನು ತಡೆದ ವಿವಿದ ಸಂಘಟನೆಗಳ ಮುಖ್ಯಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಪ್ರಕರಣದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಮಹಿಳಾ ಠಾಣೆಯಲ್ಲಿ … Continue reading ರಾಜ್ಯದಲ್ಲಿ ಮತ್ತೊಂದು ಲವ್ ಜಿಹಾದ್; ಮದುವೆಯಾಗಲು ಹೊರಟ್ಟಿದ್ದವರನ್ನು ತಡೆದು ಪೊಲೀಸರಿಗೆ ಒಪ್ಪಿಸಿದ ಜನರು..