ರಾಜ್ಯದಲ್ಲಿ ಮತ್ತೊಂದು ಲವ್ ಜಿಹಾದ್; ಮದುವೆಯಾಗಲು ಹೊರಟ್ಟಿದ್ದವರನ್ನು ತಡೆದು ಪೊಲೀಸರಿಗೆ ಒಪ್ಪಿಸಿದ ಜನರು..
ಚಿಕ್ಕಮಗಳೂರು: ರಾಜ್ಯದಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ನಡೆದಿದ್ದು, ಮದುವೆಯಾಗಲು ಹೊರಟಿದ್ದ ಭಿನ್ನ ಕೋಮಿನ ಜೋಡಿಯನ್ನು ಸಂಘಟನೆಗಳ ಮುಖಂಡರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಪ್ರಕರಣ ವರದಿಯಾಗಿದೆ. ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಸಮೀದ ಲಕ್ಷ್ಮೀಪುರದ ಹಿಂದೂ ಹುಡುಗಿ ಹಾಗೂ ಮುಸ್ಲಿಂ ಹುಡುಗ ರಿಜಿಸ್ಟರ್ಡ್ ಮದುವೆಯಾಗಲು ಸಬ್ ರಿಜಿಸ್ಟ್ರಾರ್ ಕಚೇರಿಗೆ ಹೋಗಿದ್ದಾಗ ಅವರನ್ನು ತಡೆದ ವಿವಿದ ಸಂಘಟನೆಗಳ ಮುಖ್ಯಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಪ್ರಕರಣದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಮಹಿಳಾ ಠಾಣೆಯಲ್ಲಿ … Continue reading ರಾಜ್ಯದಲ್ಲಿ ಮತ್ತೊಂದು ಲವ್ ಜಿಹಾದ್; ಮದುವೆಯಾಗಲು ಹೊರಟ್ಟಿದ್ದವರನ್ನು ತಡೆದು ಪೊಲೀಸರಿಗೆ ಒಪ್ಪಿಸಿದ ಜನರು..
Copy and paste this URL into your WordPress site to embed
Copy and paste this code into your site to embed