ಜಿಹಾದಿಗಳು ನವರಾತ್ರಿ ಉತ್ಸವಗಳಲ್ಲಿ ಭಾಗಿಯಾಗದಂತೆ ನೋಡಿಕೊಳ್ಳಬೇಕು: ವಿಹಿಂಪ

ಅಹಮದಾಬಾದ್: ಮುಂಬರುವ ನವರಾತ್ರಿ ಉತ್ಸವಗಳಲ್ಲಿ ಜಿಹಾದಿಗಳು ಯಾವುದೇ ಕಾರಣಕ್ಕೂ ಗರ್ಭಾ ಪೆಂಡಾಲ್​ಗಳನ್ನು ಪ್ರವೇಶಿಸಿದಂತೆ ಸರ್ಕಾರ ಹಾಗೂ ಪೊಲೀಸ್​ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು ಎಂದು ವಿಶ್ವ ಹಿಂದೂ ಪರಿಷತ್​ ಆಗ್ರಹಿಸಿದೆ. ಗುಜರಾತ್​ನ ಅಹಮದಬಾದ್​ನಲ್ಲಿ ಈ ಕುರಿತು ಮಾತನಾಡಿದ ವಿಹಿಂಪ ಮುಖಂಡರು ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ಸಭೆ ಹಾಗೂ ಸಮಾರಂಭಗಳಲ್ಲಿ ಹೆಚ್ಚು ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಜರುಗಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ವಿಹಿಂಪ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್, ನವರಾತ್ರಿಯ … Continue reading ಜಿಹಾದಿಗಳು ನವರಾತ್ರಿ ಉತ್ಸವಗಳಲ್ಲಿ ಭಾಗಿಯಾಗದಂತೆ ನೋಡಿಕೊಳ್ಳಬೇಕು: ವಿಹಿಂಪ