ಪ್ರೀತಿಸಿ ಮತಾಂತರಗೊಂಡು ಮದುವೆಯಾದ ಮಹಿಳೆ ಲಾಡ್ಜ್ ಪಾಲು..!
ಮಂಗಳೂರು: ಪ್ರೀತಿಸಿ ಮತಾಂತರಗೊಂಡು ಮದುವೆಯಾದ ಮಹಿಳೆಯೊಬ್ಬಳು ಇದೀಗ ಸರಿಯಾದ ನೆಲೆಯಿಲ್ಲದೇ ಲಾಡ್ಜ್ ಪಾಲಾಗಿರುವ ಘಟನೆ ದಕ್ಷಿಣ ಕನ್ನಡದಲ್ಲಿ ಬೆಳಕಿಗೆ ಬಂದಿದೆ. ಕೇರಳ ಕಣ್ಣೂರಿನ ಪ್ರತಿಷ್ಠಿತ ಕುಟುಂಬದ ವಿವಾಹಿತ ಮಹಿಳೆ ಶಾಂತಿ ಜೂಬಿಗೂ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಇಬ್ರಾಹಿಂ ಖಲೀಲ್ಗೂ ಫೇಸ್ಬುಕ್ ಮೂಲಕ ಪರಿಚಯವಾಗಿತ್ತು. ನಂತರ ಇಬ್ಬರ ಪರಿಚಯ ಪ್ರೀತಿಗೆ ತಿರುಗಿತ್ತು. ಮದುವೆ ವಿಚಾರ ಪ್ರಸ್ತಾಪವಾದಾಗ ವಿವಾಹಕ್ಕೂ ಮುನ್ನ ಮತಾಂತರ ಆಗಬೇಕೆಂಬ ಷರತ್ತನ್ನು ಖಲೀಲ್ ವಿಧಿಸಿದ ಆರೋಪವಿದೆ. ಅದರಂತೆಯೇ 2017ರಲ್ಲಿ ಶಾಂತಿ ಜೂಬಿ ಪತಿಯನ್ನು ಬಿಟ್ಟು, … Continue reading ಪ್ರೀತಿಸಿ ಮತಾಂತರಗೊಂಡು ಮದುವೆಯಾದ ಮಹಿಳೆ ಲಾಡ್ಜ್ ಪಾಲು..!
Copy and paste this URL into your WordPress site to embed
Copy and paste this code into your site to embed