ಮತ್ತೆ ಕನ್ನಡಾಭಿಮಾನ ಮೆರೆದ ರಿಷಬ್​ ಶೆಟ್ಟಿ; ಈ ಸಲ ಮಾತಿಗೆ ಸೀಮಿತವಾಗದೆ ಕನ್ನಡದಲ್ಲೇ ಬರೆದ್ರು!

ಬೆಂಗಳೂರು: ‘ಕಾಂತಾರ’ ಸಿನಿಮಾದ ಯಶಸ್ಸು ದೇಶಾದ್ಯಂತ ಕರೆದೊಯ್ದರೂ ಹೋದಲ್ಲೆಲ್ಲ ಕನ್ನಡದ ಡಿಂಡಿಮವನ್ನು ಬಾರಿಸಿದ ನಟ-ನಿರ್ದೇಶಕ ರಿಷಬ್ ಶೆಟ್ಟಿ, ಇದೀಗ ಇನ್ನೊಮ್ಮೆ ಕನ್ನಡಾಭಿಮಾನ ಮೆರೆದಿರುವುದು ಕನ್ನಡಿಗರಿಂದ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಇಷ್ಟು ದಿನ ಮಾತಿನ ಮೂಲಕ ಕನ್ನಡಾಭಿಮಾನ ವ್ಯಕ್ತಪಡಿಸುತ್ತಿದ್ದ ಅವರು ಈಗ ಬರವಣಿಗೆ ಮೂಲಕವೂ ಅದನ್ನು ವ್ಯಕ್ತಪಡಿಸಿದ್ದು, ಅವರ ಬರಹ ಕೂಡ ವೈರಲ್ ಆಗಿದೆ. ಕಾಂತಾರ ಚಿತ್ರದ ಅದ್ಭುತ ಯಶಸ್ಸಿನ ಬಳಿಕ ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ಕನ್ನಡೇತರ ಸುದ್ದಿವಾಹಿನಿಗಳ ಸಂದರ್ಶನಗಳಲ್ಲಿ ಮುಂದೆ ಬೇರೆ ಭಾಷೆಯ ಸಿನಿಮಾಗಳನ್ನು … Continue reading ಮತ್ತೆ ಕನ್ನಡಾಭಿಮಾನ ಮೆರೆದ ರಿಷಬ್​ ಶೆಟ್ಟಿ; ಈ ಸಲ ಮಾತಿಗೆ ಸೀಮಿತವಾಗದೆ ಕನ್ನಡದಲ್ಲೇ ಬರೆದ್ರು!