More

    ಎರಡು ಮಕ್ಕಳಿದ್ದ ವಿಚ್ಛೇದಿತೆಯನ್ನು ಪ್ರೀತಿಸುತ್ತಿದ್ದವನೇ ಕುತ್ತಿಗೆ ಬಿಗಿದು ಕೊಂದ!

    ಬೆಂಗಳೂರು: ಆಕೆಗೆ ಮದುವೆಯಾಗಿತ್ತು, ಎರಡು ಮಕ್ಕಳಿದ್ದವು, ಬಳಿಕ ವಿಚ್ಛೇದನವೂ ಆಗಿತ್ತು. ಅದಾಗ್ಯೂ ಮತ್ತೊಬ್ಬನ ಪ್ರೀತಿಸುತ್ತಿದ್ದಳು. ದುರಂತವೆಂದರೆ ಆತನೇ ಆಕೆಯೊಂದಿಗೆ ಜಗಳ ತೆಗೆದು ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.

    ಬೆಂಗಳೂರಿನ ಪಟ್ಟೆಗಾರಪಾಳ್ಯದಲ್ಲಿ ಇಂಥದ್ದೊಂದು ಘಟನೆ ನಡೆದಿದೆ. ಗಾಯತ್ರಿ (26) ಕೊಲೆಗೀಡಾದ ಮಹಿಳೆ. ಮಂಜುನಾಥ ಪ್ರಸಾದ್ ಆಕೆಯನ್ನು ಕೊಲೆ ಮಾಡಿದ ಆರೋಪಿ. ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆಗಿದೆ ಎನ್ನಲಾಗಿದ್ದು, ಕೊಲೆಯಲ್ಲಿ ಕೊನೆಗೊಂಡಿದೆ.

    ಇದನ್ನೂ ಓದಿ: ಕೇಂದ್ರದ ಒಂದೇ ನಿರ್ಧಾರಕ್ಕೆ ದೇಶದ 22 ರಾಜ್ಯಗಳಲ್ಲಿ ಪೆಟ್ರೋಲ್‌-ಡೀಸೆಲ್‌ ದರ ಇಳಿಕೆ: ಜಾಸ್ತಿ ಇಳಿಕೆ ಎಲ್ಲಿ ಗೊತ್ತೇ?

    ಮನೆ ಕೆಲಸ ಮಾಡಿಕೊಂಡಿದ್ದ ಗಾಯತ್ರಿಗೆ ಮೊದಲೇ ಮದುವೆಯಾಗಿ ಎರಡು ಮಕ್ಕಳಿದ್ದವು. ನಂತರ ವಿಚ್ಛೇದನ ಪಡೆದು ಪ್ರತ್ಯೇಕವಾಗಿದ್ದ ಈಕೆ ಮಂಜುನಾಥ ಪ್ರಸಾದ್ ಎಂಬಾತನ ಜೊತೆ ಸಂಬಂಧ ಹೊಂದಿದ್ದಳು. ಆರೋಪಿಯನ್ನು ವಿಜಯನಗರ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

    ಭಾನುವಾರ ಸಂಜೆ ರಾಜ್ಯಾದ್ಯಂತ ಏಕಕಾಲಕ್ಕೆ ಪುನೀತ್ ರಾಜಕುಮಾರ್‌ಗೆ ಬೃಹತ್ ಶ್ರದ್ಧಾಂಜಲಿ: ಎಲ್ಲೆಲ್ಲಿ, ಹೇಗೆ? ಇಲ್ಲಿದೆ ಮಾಹಿತಿ..

    ಪುನೀತ್ ರಾಜಕುಮಾರ್ ಸಾವಿನ ಕುರಿತು ಮತ್ತೊಂದು ಅನುಮಾನ!?; ತನಿಖೆಗೆ ಆಗ್ರಹಿಸಿ ಪೊಲೀಸ್ ಠಾಣೆಗೂ ದೂರು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts