ಕತ್ತು ಕೊಯ್ದುಕೊಂಡು ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಪ್ರೇಮಿಗಳನ್ನು ರಕ್ಷಿಸಿದ ಪೊಲೀಸರು

ಮೈಸೂರು: ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಪ್ರೇಮಿಗಳನ್ನು ಪೊಲೀಸರು ರಕ್ಷಿಸಿದ ಘಟನೆ ನಂಜನಗೂಡು ತಾಲೂಕಿನ ದುಗ್ಗಹಳ್ಳಿ ಗ್ರಾಮದಲ್ಲಿ ನಡೆದಿದೆ. ದುಗ್ಗಹಳ್ಳಿ ಗ್ರಾಮದ ಕಾವ್ಯಾ ಮತ್ತು ಕುರಿಹುಂಡಿ ಗ್ರಾಮದ ರವಿ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಅಂತರ್ಜಾತಿ ಎಂಬ ಕಾರಣಕ್ಕೆ ಎರಡು ಕುಟುಂಬದಿಂದ ಮದುವೆಗೆ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಸಾವಿಗೆ ಶರಣಾಗಲು ಮುಂದಾಗಿದ್ದಾರೆ. ಇದನ್ನೂ ಓದಿ: VIDEO| ರಸ್ತೆ ಅಗಲೀಕರಣಕ್ಕೆ ಅಡ್ಡಿಪಡಿಸಿದಲ್ಲದೇ ಜೆಸಿಬಿ ಚಾಲಕನ ಮೇಲೆ ಹಲ್ಲೆ ಮಾಡಿದ ಮಾಜಿ ಶಾಸಕ ಕಾವ್ಯಾ … Continue reading ಕತ್ತು ಕೊಯ್ದುಕೊಂಡು ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಪ್ರೇಮಿಗಳನ್ನು ರಕ್ಷಿಸಿದ ಪೊಲೀಸರು