ರಾಯಚೂರಲ್ಲಿ ಪ್ರೇಮಿಗಳಿಬ್ಬರ ದೇಹ ಎರಡೆರಡು ಚೂರು; ಹಳಿಗೆ ತಲೆಯೊಡ್ಡಿ ಪ್ರಾಣ ಕಳ್ಕೊಂಡ ಲವರ್ಸ್, ಇಬ್ಬರ ರುಂಡವೂ ಕಟ್!

ರಾಯಚೂರು: ಪ್ರೇಮಿಗಳಿಬ್ಬರು ರೈಲು ಹಳಿಗೆ ತಲೆಯೊಡ್ಡಿ ಭೀಕರವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ರಾಯಚೂರಿನಲ್ಲಿ ನಡೆದ ಈ ಪ್ರಕರಣದಲ್ಲಿ ಪ್ರೇಮಿಗಳಿಬ್ಬರ ದೇಹವೂ ಎರಡು ಚೂರಾಗಿದೆ. ರಾಯಚೂರು ಸಮೀಪದ ಕೃಷ್ಣ ರೈಲ್ವೆ ನಿಲ್ದಾಣದಲ್ಲಿ ಈ ಪ್ರಕರಣ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿರುವ ಪ್ರೇಮಿಗಳನ್ನು ತೆಲಂಗಾಣದ ಎಮ್ಮಿಗನೂರು ಮೂಲದ ಶಿವಕುಮಾರ್ (26), ಅನಿತಾ (17) ಎಂದು ಗುರುತಿಸಲಾಗಿದೆ. ರೈಲು ಬರುವ ವೇಳೆ ಇಬ್ಬರೂ ಜೊತೆಯಾಗಿ ಹಳಿ ಮೇಲೆ ಕೊರಳೊಡ್ಡಿ ಮಲಗಿದ್ದು, ಇಬ್ಬರ ರುಂಡ-ಮುಂಡ ಬೇರೆಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ರಾಯಚೂರು ರೈಲ್ವೆ ಪೊಲೀಸರು … Continue reading ರಾಯಚೂರಲ್ಲಿ ಪ್ರೇಮಿಗಳಿಬ್ಬರ ದೇಹ ಎರಡೆರಡು ಚೂರು; ಹಳಿಗೆ ತಲೆಯೊಡ್ಡಿ ಪ್ರಾಣ ಕಳ್ಕೊಂಡ ಲವರ್ಸ್, ಇಬ್ಬರ ರುಂಡವೂ ಕಟ್!