More

    ರೈಲ್ವೇ ಹಳಿಯಲ್ಲಿ ಸಾವಿನಲ್ಲಿ ಒಂದಾದ ಪ್ರೇಮಿಗಳು; ಮದುವೆಗೆ ವಿರೋಧಿಸಿದ್ದಕ್ಕೆ ಆತ್ಮಹತ್ಯೆ

    ಆನೇಕಲ್: ಮದುವೆಗೆ ಮನೆಯವರು ವಿರೋಧಿಸಿದ್ದರಿಂದ ಬೇಸತ್ತ ಪ್ರೇಮಿಗಳು ರೈಲ್ವೇ ಹಳಿಯಲ್ಲಿ ಸಾವಲ್ಲಿ ಒಂದಾಗುವ ಮೂಲ ತಮ್ಮ ಪ್ರೇಮ ಪ್ರಕರಣಕ್ಕೆ ತಾವೇ ದುರಂತ ಅಂತ್ಯ ತಂದುಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​ನಲ್ಲಿ ಈ ಪ್ರಕರಣ ನಡೆದಿದೆ.

    ಮಾರನಾಯಕನಹಳ್ಳಿಯ ಮಣಿ ಹಾಗೂ ಕೊತ್ತಗೊಂಡಪಲ್ಲಿಯ ಅನುಷಾ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಆನೇಕಲ್​​ನ ಸಮಂದೂರು ಬಳಿ ನಿನ್ನೆ ಈ ಆತ್ಮಹತ್ಯೆ ನಡೆದಿದ್ದು, ಪ್ರಕರಣ ಇಂದು ಬೆಳಕಿಗೆ ಬಂದಿದೆ.

    ಇಬ್ಬರ ಮದುವೆಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದೇ ಇಬ್ಬರೂ ಒಟ್ಟಿಗೇ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಎನ್ನಲಾಗಿದೆ. ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

    70ಕ್ಕೂ ಹೆಚ್ಚು ದಂಪತಿಗಳಿಗೆ ಮೋಸ; ಖತರ್​ನಾಕ್​ ಗಂಡ-ಹೆಂಡ್ತಿಯ ಬಂಧನ!

    ವೇದಿಕೆಯಲ್ಲಿ ಪತ್ನಿಯನ್ನು ಕೂರಿಸಿಕೊಂಡ ರೇಣುಕಾಚಾರ್ಯ; ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts