ಪತ್ನಿಯನ್ನ ಜಾತ್ರೆಗೆ ಕಳಿಸಿ ಮನೆಗೆ ಬಂದವ ಪರಸ್ತ್ರೀ ಜತೆ ಹೆಣವಾದ! ಆ ಕೋಣೆಯಲ್ಲಿ ನಡೆದಿದ್ದೇನು?

ರಾಯಚೂರು: ಪತ್ನಿ ಇಲ್ಲದ ವೇಳೆ ಮನೆಗೆ ಪ್ರೇಯಸಿಯನ್ನು ಕರೆತಂದಿದ್ದ ವ್ಯಕ್ತಿಯೊಬ್ಬ ಆಕೆಯೊಂದಿಗೆ ನೇಣುಬಿಗಿದುಕೊಂಡು ಮೃತಪಟ್ಟ ಘಟನೆ ದೇವದುರ್ಗ ತಾಲೂಕಿನ ಹೇಮನೂರು ಗ್ರಾಮದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಹೇಮನೂರು ಗ್ರಾಮದ ರಂಗಣ್ಣ(30) ಮತ್ತು ದೇವದುರ್ಗ ಪಟ್ಟಣದ ಯುವತಿ ಮೃತರು. ರಂಗಣ್ಣನಿಗೆ 6 ವರ್ಷದ ಹಿಂದೆಯೇ ಬೇರೊಬ್ಬಳೊಂದಿಗೆ ಮದುವೆ ಆಗಿದೆ. ಆದರೂ ದೇವದುರ್ಗ ಪಟ್ಟಣದ ವಿವಾಹಿತ ಯುವತಿಯೊಂದಿಗೆ ರಂಗಣ್ಣ ಅಕ್ರಮ ಸಂಬಂಧ ಹೊಂದಿದ್ದ. ಹೆಂಡತಿಯನ್ನು ಕೊತ್ತದೊಡ್ಡಿ ಜಾತ್ರೆಗೆ ಕಳುಹಿಸಿದ್ದ ಆತ, ತನ್ನ ಪ್ರೇಯಸಿಯನ್ನ ಮನೆಗೆ ಕರೆತಂದಿದ್ದ. ಆ ವೇಳೆ ಮನೆಯಲ್ಲಿ … Continue reading ಪತ್ನಿಯನ್ನ ಜಾತ್ರೆಗೆ ಕಳಿಸಿ ಮನೆಗೆ ಬಂದವ ಪರಸ್ತ್ರೀ ಜತೆ ಹೆಣವಾದ! ಆ ಕೋಣೆಯಲ್ಲಿ ನಡೆದಿದ್ದೇನು?