ಪತಿಯ ಕಣ್ಣಿಗೆ ಕಾರದ ಪುಡಿ ಎರಚಿ, ಪತ್ನಿಯನ್ನು ಹೊತ್ತೊಯ್ದರು: ಪ್ರೇಮವಿವಾಹವಾದ ಒಂದೇ ತಿಂಗಳಲ್ಲಿ ದಂಪತಿಗೆ ಆಪತ್ತು

ಗದಗ: ಪ್ರೇಮವಿವಾಹವಾಗಿ ಒಂದು ತಿಂಗಳು ಕಳೆಯುವಷ್ಟರಲ್ಲಿ ಈ ಜೋಡಿಯ ದಾಂಪತ್ಯದಲ್ಲಿ ಬಿರುಗಾಳಿ ಎದ್ದಂತಾಗಿದೆ. ಪತಿಯ ಕಣ್ಣಿಗೆ ಕಾರದಪುಡಿ ಎರಚಿದ್ದಲ್ಲದೆ, ಪತ್ನಿಯನ್ನು ಹೊತ್ತೊಯ್ಯಲಾಗಿದೆ. ಗದಗದಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ಗದಗದ ಡಿಸಿ ಮಿಲ್ ಪ್ರದೇಶದಲ್ಲಿ ಘಟನೆ ನಡೆದಿದೆ. ಗದಗದ ಅಭಿಷೇಕ್ ಹಾಗೂ ಹುಬ್ಬಳ್ಳಿಯ ಐಶ್ಬರ್ಯ ಪ್ರೀತಿಸುತ್ತಿದ್ದು, ಪ್ರೇಮವಿವಾಹ ಆಗಿದ್ದರು. ಇವರ ಮದುವೆಯೆ ಐಶ್ವರ್ಯ ಮನೆಯವರ ವಿರೋಧವಿದ್ದರೂ ಅದನ್ನು ಲೆಕ್ಕಿಸದೆ ರಿಜಿಸ್ಟರ್ಡ್ ಮ್ಯಾರೇಜ್ ಆಗಿದ್ದರು. ಒಂದು ತಿಂಗಳ ಹಿಂದೆ ದೇವಸ್ಥಾನದಲ್ಲಿ‌ ಮದುವೆಯಾಗಿದ್ದ ಇವರು, ಜೂ. 23ರಂದು ಗದಗದ ಸಬ್​ ರಿಜಿಸ್ಟ್ರಾರ್ … Continue reading ಪತಿಯ ಕಣ್ಣಿಗೆ ಕಾರದ ಪುಡಿ ಎರಚಿ, ಪತ್ನಿಯನ್ನು ಹೊತ್ತೊಯ್ದರು: ಪ್ರೇಮವಿವಾಹವಾದ ಒಂದೇ ತಿಂಗಳಲ್ಲಿ ದಂಪತಿಗೆ ಆಪತ್ತು