ಅಡುಗೆ ಸಿಲಿಂಡರ್ ಸ್ಪೋಟ: ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ಎಚ್​ಎಎಲ್​ನ ಅನ್ನಸಂದ್ರಪಾಳ್ಯದಲ್ಲಿ ಅಡುಗೆ ಸಿಲಿಂಡರ್​ನಿಂದ ಅನಿಲ ಸೋರಿಕೆಯಾಗಿ ಸ್ಪೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅನ್ನಸಂದ್ರಪಾಳ್ಯದ ನೀಲಮ್ಮ (60) ಹಾಗೂ ಸಂಬಂಧಿ ಚೇತನ್ (30) ಗಾಯಗೊಂಡವರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಭಾನುವಾರ ಬೆಳಗ್ಗೆ ಈ ದುರಂತ ಸಂಭವಿಸಿದೆ. ಇದನ್ನೂ ಓದಿ: ಬಾಲಿವುಡ್​ ನಟ ಅರ್ಷದ್​ ವಾರ್ಸಿ ಚಾಲಕರಾಗಿ ಕೆಲಸ ಮಾಡಿದ್ದ ಬಿಗ್​ ಬಿ ಪುತ್ರ ಅಭಿಷೇಕ್​ ಬಚ್ಚನ್​ ಗಾಯಾಳುಗಳ ಜೀವನ್ಮರಣ ಹೋರಾಟ ಗಂಭೀರವಾಗಿ ಗಾಯಗೊಂಡಿರುವ ಇಬ್ಬರೂ ಜೀವ ನ್ಮರಣ ಹೋರಾಟ ನಡೆಸುತ್ತಿದ್ದಾರೆ. ನೀಲಮ್ಮ … Continue reading  ಅಡುಗೆ ಸಿಲಿಂಡರ್ ಸ್ಪೋಟ: ಇಬ್ಬರ ಸ್ಥಿತಿ ಗಂಭೀರ