ಅಡುಗೆ ಸಿಲಿಂಡರ್ ಸ್ಪೋಟ: ಇಬ್ಬರ ಸ್ಥಿತಿ ಗಂಭೀರ
ಬೆಂಗಳೂರು: ಎಚ್ಎಎಲ್ನ ಅನ್ನಸಂದ್ರಪಾಳ್ಯದಲ್ಲಿ ಅಡುಗೆ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿ ಸ್ಪೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅನ್ನಸಂದ್ರಪಾಳ್ಯದ ನೀಲಮ್ಮ (60) ಹಾಗೂ ಸಂಬಂಧಿ ಚೇತನ್ (30) ಗಾಯಗೊಂಡವರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಭಾನುವಾರ ಬೆಳಗ್ಗೆ ಈ ದುರಂತ ಸಂಭವಿಸಿದೆ. ಇದನ್ನೂ ಓದಿ: ಬಾಲಿವುಡ್ ನಟ ಅರ್ಷದ್ ವಾರ್ಸಿ ಚಾಲಕರಾಗಿ ಕೆಲಸ ಮಾಡಿದ್ದ ಬಿಗ್ ಬಿ ಪುತ್ರ ಅಭಿಷೇಕ್ ಬಚ್ಚನ್ ಗಾಯಾಳುಗಳ ಜೀವನ್ಮರಣ ಹೋರಾಟ ಗಂಭೀರವಾಗಿ ಗಾಯಗೊಂಡಿರುವ ಇಬ್ಬರೂ ಜೀವ ನ್ಮರಣ ಹೋರಾಟ ನಡೆಸುತ್ತಿದ್ದಾರೆ. ನೀಲಮ್ಮ … Continue reading ಅಡುಗೆ ಸಿಲಿಂಡರ್ ಸ್ಪೋಟ: ಇಬ್ಬರ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed