ಶೀಘ್ರದಲ್ಲೇ ತಿಂಡಿ, ಊಟದ ಮೆನು ಬದಲಾವಣೆ: ತುಷಾರ್ ಗಿರಿನಾಥ್
ಬೆಂಗಳೂರು: ಪೂರ್ವ ವಲಯದ ಹೆಬ್ಬಾಳ ಹಾಗೂ ವಿಶ್ವನಾಥ ನಾಗೇನಹಳ್ಳಿ ವಾರ್ಡ್ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ಗಳಿಗೆ ಬುಧವಾರ ಭೇಟಿ ನೀಡಿ ಆಹಾರ ಗುಣಮಟ್ಟ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕ್ಯಾಂಟೀನ್ಗಳ ದುರಸ್ಥಿ ಕಾರ್ಯ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಹೆಬ್ಬಾಳ ವಾರ್ಡ್ನ ಬಳ್ಳಾರಿ ಮುಖ್ಯ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ಗೆ ಬುಧವಾರ ಭೇಟಿ ನೀಡಿ ಕ್ಯಾಂಟೀನ್ ನಿರ್ವಹಣೆ, ಆಹಾರದ ಗುಣಮಟ್ಟ ಪರಿಶೀಲಿಸಿದರು. ಈ ವೇಳೆ ಕ್ಯಾಂಟೀನ್ನಲ್ಲಿ ದುರಸ್ಥಿಯಲ್ಲಿದ್ದ ಬಲ್ಬ್, ಕೈ ತೊಳೆಯುವ ನೀರಿನ ವ್ಯವಸ್ಥೆ ಹಾಗೂ ಶುದ್ಧ … Continue reading ಶೀಘ್ರದಲ್ಲೇ ತಿಂಡಿ, ಊಟದ ಮೆನು ಬದಲಾವಣೆ: ತುಷಾರ್ ಗಿರಿನಾಥ್
Copy and paste this URL into your WordPress site to embed
Copy and paste this code into your site to embed