5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಪ್ರಕರಣದ ಆರೋಪಿ ಅಂದರ್; ಬಂಧನಕ್ಕೆ ನೆರವಾದ ಎಂ-ಸಿಸಿಟಿಎನ್ ಮೊಬೈಲ್ ಆ್ಯಪ್

ಬೆಂಗಳೂರು: ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿ ಕಳೆದ ಐದು ವರ್ಷಗಳಿಂದ ನ್ಯಾಯಾಲಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ರಾಜಗೋಪಾಲನಗರ ಪೊಲೀಸರು ಬೆರಳು ಮುದ್ರೆ ಪರಿಶೀಲನೆ (ಎಂ-ಸಿಸಿಟಿಎನ್‌ಎಸ್) ಮೂಲಕ ಬಂಧಿಸಿದ್ದಾರೆ. ಮಂಡ್ಯ ಮೂಲದ ವಂಸತ್ ಬಂಧಿತ ಆರೋಪಿ. ಇತ್ತೀಚೆಗೆ ಎಲ್ಲ ಪೊಲೀಸ್ ಠಾಣೆಗಳಿಗೂ ಎಂ-ಸಿಸಿಟಿಎನ್ ಮೊಬೈಲ್ ಆ್ಯಪ್ ಮೂಲಕ ಬೆರಳು ಮುದ್ರೆ ಪರಿಶೀಲನೆಗಾಗಿ ಚಿಕ್ಕ ಬೆರಳು ಮುದ್ರೆ ಡಿವೈಸ್ ಅನ್ನು ವಿತರಣೆ ಮಾಡಲಾಗಿತ್ತು. ಈ ಡಿವೈಸ್ ಉಪಯೋಗಿಸಿಕೊಂಡು ಮೊಬೈಲ್ ಅಪ್ಲಿಕೇಷನ್ ಮುಖಾಂತರ ಅನುಮಾನಾಸ್ಪದ ವ್ಯಕ್ತಿಗಳ ಬೆರಳು ಮುದ್ರೆಯನನು ಪರಿಶೀಲಿಸಿದರೆ, ಆ … Continue reading 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಪ್ರಕರಣದ ಆರೋಪಿ ಅಂದರ್; ಬಂಧನಕ್ಕೆ ನೆರವಾದ ಎಂ-ಸಿಸಿಟಿಎನ್ ಮೊಬೈಲ್ ಆ್ಯಪ್