ಅಂದು ‘ಎಲ್ಲೂ ಹೋಗಿಲ್ಲ, ಮನೆಯಲ್ಲೇ ಇದ್ದೆ’ ಎಂದಿದ್ದ ಮಾಡಾಳ್ ಇಂದು ಮತ್ತೆ ನಾಪತ್ತೆ!
ದಾವಣಗೆರೆ: ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಭಾರಿ ಮೊತ್ತದ ಹಣ ಸಿಕ್ಕು ತಮ್ಮ ವಿರುದ್ಧ ಆರೋಪ ಬರುತ್ತಿದ್ದಂತೆ ಬಂಧನದ ಭಯದಿಂದ ಕೆಲವು ದಿನಗಳ ಕಾಲ ಕಾಣೆಯಾಗಿದ್ದರು. ಆದರೆ ಬಳಿಕ ನಿರೀಕ್ಷಣಾ ಜಾಮೀನು ಸಿಗುತ್ತಿದ್ದಂತೆ ಪ್ರತ್ಯಕ್ಷರಾದ ಅವರು ‘ನಾನು ಎಲ್ಲೂ ಹೋಗಿಲ್ಲ, ಮನೆಯಲ್ಲೇ ಇದ್ದೆ’ ಎಂದಿದ್ದರು. ಇದನ್ನೂ ಓದಿ: ಚುನಾವಣಾ ಆಯೋಗಕ್ಕೆ ವಿಶೇಷ ಮನವಿ: ಜಾರಿಯಾಗುತ್ತಾ ಹೊಸ ಸೂಚನೆ? ಅದೇ ಮಾಡಾಳ್ ವಿರೂಪಾಕ್ಷಪ್ಪ ಅವರು ಇಂದು ಬಂಧನದ ಭಯದಿಂದ ಅಜ್ಞಾತವಾಸಿಯಾಗಿದ್ದಾರೆ. ಇದೀಗ ಅವರ ನಿರೀಕ್ಷಣಾ ಜಾಮೀನು ಅರ್ಜಿ … Continue reading ಅಂದು ‘ಎಲ್ಲೂ ಹೋಗಿಲ್ಲ, ಮನೆಯಲ್ಲೇ ಇದ್ದೆ’ ಎಂದಿದ್ದ ಮಾಡಾಳ್ ಇಂದು ಮತ್ತೆ ನಾಪತ್ತೆ!
Copy and paste this URL into your WordPress site to embed
Copy and paste this code into your site to embed