ವಿಶ್ವಾಸಮತಕ್ಕೆ ಅವಕಾಶ ಕೋರಿದ ಕಮಲ್ನಾಥ್: 6 ಸಚಿವರನ್ನು ವಜಾ ಮಾಡಿದ ರಾಜ್ಯಪಾಲ
ಭೋಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ನಾಥ್ ರಾಜ್ಯಪಾಲ ಲಾಲ್ಜಿ ಟಂಡನ್ರನ್ನು ಶುಕ್ರವಾರ ಭೇಟಿಯಾಗಿ ತಮ್ಮ ಸರ್ಕಾರದ ವಿಶ್ವಾಸಮತ ಸಾಬೀತಿಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು. ಪಕ್ಷ ತೊರೆದ ಜ್ಯೋತಿರಾದಿತ್ಯ ಸಿಂಧಿಯಾ ನಿಷ್ಠರಾದ 22 ಬಂಡಾಯ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿರುವುದರಿಂದ ಕಮಲ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಹಾಗೂ 22 ಶಾಸಕರನ್ನು ಒತ್ತೆಯಿಟ್ಟುಕೊಂಡಿದೆ ಎಂದು ಆರೋಪಿಸಿದ ನಾಥ್, ಸದನದಲ್ಲಿ ಬಲಾಬಲ ಪರೀಕ್ಷೆಗೆ ಅವಕಾಶ ನೀಡಬೇಕು ಎಂದು ಕೋರಿದರು. ರಾಜ್ಯಪಾಲರಿಗೆ ಸಲ್ಲಿಸಿದ 11 ಪುಟಗಳ … Continue reading ವಿಶ್ವಾಸಮತಕ್ಕೆ ಅವಕಾಶ ಕೋರಿದ ಕಮಲ್ನಾಥ್: 6 ಸಚಿವರನ್ನು ವಜಾ ಮಾಡಿದ ರಾಜ್ಯಪಾಲ
Copy and paste this URL into your WordPress site to embed
Copy and paste this code into your site to embed