ಮಧ್ಯಪ್ರದೇಶ ಸರ್ಕಾರದ ಬಿಕ್ಕಟ್ಟು: ಸೋನಿಯಾ ಭೇಟಿ ನಂತರ ತುರ್ತು ಕ್ಯಾಬಿನೆಟ್ ಸಭೆ ಕರೆದ ಸಿಎಂ ಕಮಲನಾಥ್​ನಡೆ ಕೆರಳಿಸಿದೆ ಕುತೂಹಲ!

ಭೋಪಾಲ: ರಾಜಕೀಯ ಅಸ್ಥಿರತೆ ಮುಂದುವರಿದಿರುವ ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಕಮಲನಾಥ್ ವಿರುದ್ಧ ಶುರುವಾಗಿರುವ ಬಂಡಾಯ ಕ್ಷಣ ಕ್ಷಣಕ್ಕೆ ಹೊಸ ಹೊಸ ತಿರುವು ಪಡೆಯುತ್ತಿದೆ. ಮಾಜಿ ಸಂಸದ ಜ್ಯೋತಿರಾದಿತ್ಯ ಸಿಂಧ್ಯಾ ಅವರ ಬೆಂಬಲಿಗರ ಬಂಡಾಯ ಶಮನ ಮಾಡುವುದು ಕಮಲನಾಥ್​ ಅವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸೋಮವಾರ ತುರ್ತಾಗಿ ದೆಹಲಿಗೆ ತೆರಳಿದ್ದ ಸಿಎಂ ಕಮಲನಾಥ್ ಅಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಮರಳಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಕಮಲನಾಥ್ ಅವರು ಭೋಪಾಲದ ತಮ್ಮ ನಿವಾಸದಲ್ಲೇ ತುರ್ತು ಕ್ಯಾಬಿನೆಟ್ ಸಭೆಯನ್ನು … Continue reading ಮಧ್ಯಪ್ರದೇಶ ಸರ್ಕಾರದ ಬಿಕ್ಕಟ್ಟು: ಸೋನಿಯಾ ಭೇಟಿ ನಂತರ ತುರ್ತು ಕ್ಯಾಬಿನೆಟ್ ಸಭೆ ಕರೆದ ಸಿಎಂ ಕಮಲನಾಥ್​ನಡೆ ಕೆರಳಿಸಿದೆ ಕುತೂಹಲ!