More

    ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿದ ಮಾಜಿ ಸಿಎಂ ಶಿವರಾಜ್​ಸಿಂಗ್​

    ಭೋಪಾಲ್ : ಮಧ್ಯ ಪ್ರದೇಶದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಸಂಬಂಧ ಮಾಜಿ ಮುಖ್ಯಮಂತ್ರಿ ಶಿವರಾಜ್​ಸಿಂಗ್​ ಚೌಹಾನ್​ ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

    ಇದಕ್ಕೂ ಮೊದಲು ಚೌಹಾನ್​ ಅವರು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು.
    ಮಧ್ಯ ಪ್ರದೇಶದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಸಂಬಂಧ ಇಬ್ಬರು ನಾಯಕರೊಂದಿಗೆ ಅವರು ಚರ್ಚಿಸಿದ್ದಾರೆ.

    ಸೋಮವಾರ ಮುಖ್ಯಮಂತ್ರಿ ಕಮಲ್​ನಾಥ್​ ಸಂಪುಟದ 16 ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಈ ಚರ್ಚೆ ನಡೆದಿದೆ. (ಏಜೆನ್ಸೀಸ್​)

    ಮಧ್ಯಪ್ರದೇಶ ಸರ್ಕಾರದ 16 ಸಚಿವರ ರಾಜೀನಾಮೆ: ಸೋಮವಾರ ತಡರಾತ್ರಿ ಬೆಳವಣಿಗೆ 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts