ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು: 16 ಶಾಸಕರ ರಾಜೀನಾಮೆ ಅಂಗೀಕಾರದಿಂದ ಸಿಎಂ ಕಮಲ್ನಾಥ್ಗೆ ಮತ್ತಷ್ಟು ಸಂಕಷ್ಟ
ಭೋಪಾಲ್: ಮಧ್ಯಪ್ರದೇಶ ರಾಜಕೀಯ ಹೈಡ್ರಾಮಕ್ಕೆ ಇಂದು ತೆರೆಬೀಳಲಿದೆ. ಶಾಸಕರ ರಾಜೀನಾಮೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಸಿಎಂ ಕಮಲ್ನಾಥ್ ಸುಪ್ರೀಂಕೋರ್ಟ್ ಆದೇಶದಂತೆ ಇಂದು ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತು ಮಾಡಬೇಕಿದೆ. ಹೀಗಿರುವಾಗ ಸ್ಪೀಕರ್ ಎನ್.ಪಿ. ಪ್ರಜಾಪತಿ ಅವರು ಗುರುವಾರ ಮಧ್ಯರಾತ್ರಿ ಜೋತಿರಾಧಿತ್ಯ ಸಿಂದಿಯಾ ಬಣದ 16 ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿರುವುದು ಕಮಲ್ ಸರ್ಕಾರವನ್ನು ಮತ್ತಷ್ಟು ಕಷ್ಟಕ್ಕೆ ದೂಡಿದೆ. ಶಾಸಕರ ರಾಜೀನಾಮೆಯಿಂದಾಗಿ 24 ವಿಧಾನಸಭಾ ಕ್ಷೇತ್ರಗಳಲ್ಲಿ 6 ತಿಂಗಳ ಒಳಗೆ ಉಪಚುನಾವಣೆ ಎದುರಾಗಲಿದೆ. ಆದರೆ, ಈಗ ಎದುರಾಗಿರುವ ಪ್ರಶ್ನೆಯೆಂದರೆ ಕಮಲ್ … Continue reading ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು: 16 ಶಾಸಕರ ರಾಜೀನಾಮೆ ಅಂಗೀಕಾರದಿಂದ ಸಿಎಂ ಕಮಲ್ನಾಥ್ಗೆ ಮತ್ತಷ್ಟು ಸಂಕಷ್ಟ
Copy and paste this URL into your WordPress site to embed
Copy and paste this code into your site to embed