ದೇವಸ್ಥಾನ ಆಕೃತಿಯ ಕೇಕ್ ಕಟ್ ಮಾಡಿದ ಕಾಂಗ್ರೆಸ್ ಶಾಸಕ; ಕಮಲ ನಾಥ್ ವಿರುದ್ಧ ಬಿಜೆಪಿ ಕಿಡಿ
ಭೋಪಾಲ್: ಶಾಸಕ ಕಮಲ್ ನಾಥ್ ದೇವಾಲಯದ ಆಕಾರದ ಕೇಕ್ ಕತ್ತರಿಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಈಗ ಬಿಜೆಪಿ ಮತ್ತು ಹಿಂದುಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮಂಗಳವಾರ ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯ ಶಿಕಾರ್ಪುರದಲ್ಲಿ ಈ ಘಟನೆ ನಡೆದಿದೆ. ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಕಮಲ ನಾಥ್ ಹನುಮಂತನ ಪ್ರತಿಕೃತಿ ಇರುವ ದೇವಸ್ಥಾನದ ಆಕೃತಿಯ ಕೇಕ್ ಕಟ್ ಮಾಡಿ ಬಿಜೆಪಿಯ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಈಗ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ‘ಕಮಲ ನಾಥ್ ಹಿಂದೂ ಭಾವನೆಗಳೊಂದಿಗೆ ಆಟವಾಡುತ್ತಿದ್ದಾರೆ’ … Continue reading ದೇವಸ್ಥಾನ ಆಕೃತಿಯ ಕೇಕ್ ಕಟ್ ಮಾಡಿದ ಕಾಂಗ್ರೆಸ್ ಶಾಸಕ; ಕಮಲ ನಾಥ್ ವಿರುದ್ಧ ಬಿಜೆಪಿ ಕಿಡಿ
Copy and paste this URL into your WordPress site to embed
Copy and paste this code into your site to embed