ತಮಿಳುನಾಡಿನಾದ್ಯಂತ ದೇವಸ್ಥಾನಗಳಲ್ಲಿ ಮೊಬೈಲ್ ಬ್ಯಾನ್! ಮದ್ರಾಸ್ ಹೈಕೋರ್ಟ್ ಆದೇಶ, ಕಾರಣ ಹೀಗಿದೆ….
ಚೆನ್ನೈ: ತಮಿಳುನಾಡಿನಾದ್ಯಂತ ಇರುವ ದೇವಸ್ಥಾನಗಳಲ್ಲಿ ಮೊಬೈಲ್ (Mobile Ban) ಬಳಕೆ ನಿಷೇಧಿಸಿದ ಮದ್ರಾಸ್ ಹೈಕೋರ್ಟ್ (Madras High Court) ಮಹತ್ವದ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಆರ್. ಮಹದೇವನ್ ಮತ್ತು ಜೆ ಸತ್ಯ ನಾರಾಯಣ ಪ್ರಸಾದ್ ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಈ ಆದೇಶವನ್ನು ಹೊರಡಿಸಿದೆ. ಒಂದು ಉದ್ದೇಶವನ್ನಿಟ್ಟುಕೊಂಡು ದೇವಸ್ಥಾನಕ್ಕೆ ಬರುವ ಭಕ್ತರ ಗಮನವನ್ನು ಈ ಮೊಬೈಲ್ ಫೋನ್ಗಳು ಬೇರೆಡೆಗೆ ತಿರುಗಿಸುತ್ತವೆ. ಹೀಗಾಗಿ ದೇವಸ್ಥಾನ (Temple) ಗಳಲ್ಲಿ ಮೊಬೈಲ್ ನಿಷೇಧ ಮಾಡುವಂತೆ ತಮಿಳುನಾಡಿನ (Tamil Nadu) ಅನೇಕ ಪ್ರಸಿದ್ಧ … Continue reading ತಮಿಳುನಾಡಿನಾದ್ಯಂತ ದೇವಸ್ಥಾನಗಳಲ್ಲಿ ಮೊಬೈಲ್ ಬ್ಯಾನ್! ಮದ್ರಾಸ್ ಹೈಕೋರ್ಟ್ ಆದೇಶ, ಕಾರಣ ಹೀಗಿದೆ….
Copy and paste this URL into your WordPress site to embed
Copy and paste this code into your site to embed