AIADMKಯ ಏಕೈಕ ಸಂಸದನ ಆಯ್ಕೆ ಅಸಿಂಧುಗೊಳಿಸಿದ ಮದ್ರಾಸ್​ ಹೈಕೋರ್ಟ್​

ಚೆನ್ನೈ: ತಮಿಳುನಾಡಿದ ಏಕೈಕ ಎಐಎಡಿಎಂಕೆ ಸಂಸದ, ಮಾಜಿ ಸಿಎಂ ಓ. ಪನ್ನೀರಸೆಲ್ವಂ ಪುತ್ರ ರವೀಂದ್ರನಾಥ್​ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಮದ್ರಾಸ್​ ಹೈಕೋರ್ಟ್​ ಗುರುವಾರ ಆದೇಶ ಹೊರಡಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಥೇಣಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ರವೀಂದ್ರನಾಥ್​ ತಾವು ಸಲ್ಲಿಸಿದ್ದ ನಾಮಪತ್ರದಲ್ಲಿ ಚರ ಮತ್ತು ಸ್ಥಿರಾಸ್ತಿ ಸೇರಿದಂತೆ ಕುಟುಂದವರ ಮಾಹಿತಿಗಳನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ಪಿ. ಮಿಲಾನಿ ಎಂಬುವವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಎಸ್​.ಎಸ್​. ಸುಂದರ್​ ಅವರಿದ್ದ ಏಕಸದಸ್ಯ ಪೀಠವು ಸುದೀರ್ಘವಾಗಿ ವಾದ-ಪ್ರತಿವಾದವನ್ನು ಆಲಿಸಿ … Continue reading AIADMKಯ ಏಕೈಕ ಸಂಸದನ ಆಯ್ಕೆ ಅಸಿಂಧುಗೊಳಿಸಿದ ಮದ್ರಾಸ್​ ಹೈಕೋರ್ಟ್​