AIADMKಯ ಏಕೈಕ ಸಂಸದನ ಆಯ್ಕೆ ಅಸಿಂಧುಗೊಳಿಸಿದ ಮದ್ರಾಸ್ ಹೈಕೋರ್ಟ್
ಚೆನ್ನೈ: ತಮಿಳುನಾಡಿದ ಏಕೈಕ ಎಐಎಡಿಎಂಕೆ ಸಂಸದ, ಮಾಜಿ ಸಿಎಂ ಓ. ಪನ್ನೀರಸೆಲ್ವಂ ಪುತ್ರ ರವೀಂದ್ರನಾಥ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಮದ್ರಾಸ್ ಹೈಕೋರ್ಟ್ ಗುರುವಾರ ಆದೇಶ ಹೊರಡಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಥೇಣಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ರವೀಂದ್ರನಾಥ್ ತಾವು ಸಲ್ಲಿಸಿದ್ದ ನಾಮಪತ್ರದಲ್ಲಿ ಚರ ಮತ್ತು ಸ್ಥಿರಾಸ್ತಿ ಸೇರಿದಂತೆ ಕುಟುಂದವರ ಮಾಹಿತಿಗಳನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ಪಿ. ಮಿಲಾನಿ ಎಂಬುವವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಎಸ್.ಎಸ್. ಸುಂದರ್ ಅವರಿದ್ದ ಏಕಸದಸ್ಯ ಪೀಠವು ಸುದೀರ್ಘವಾಗಿ ವಾದ-ಪ್ರತಿವಾದವನ್ನು ಆಲಿಸಿ … Continue reading AIADMKಯ ಏಕೈಕ ಸಂಸದನ ಆಯ್ಕೆ ಅಸಿಂಧುಗೊಳಿಸಿದ ಮದ್ರಾಸ್ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed