ಪ್ರತಿಮಾ ಕೊಲೆ ಪ್ರಕರಣ; ಹತ್ಯೆ ಹಿಂದಿದೆಯಾ ಮಾಫಿಯಾ ಕೈವಾಡ

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಒಂದು ಹೊರಬಂದಿದೆ. ಅವರ ಹತ್ಯೆ ಪ್ರಕರಣದ ಹಿಂದೆ ಕಲ್ಲು ಕ್ವಾರಿ ಮಾಫಿಯಾ ಅನುಮಾನಗಳು ವ್ಯಕ್ತವಾಗಿವೆ ಪ್ರತಿಮಾ ಅವರ ಹತ್ಯೆ ಪೂರ್ವನಿಯೋಜಿತ ಕೃತ್ಯವಾಗಿದ್ದು, ಇಬ್ಬರು ದುಷ್ಕರ್ಮಿಗಳು ದಂಡುಪಾಳ್ಯ ಸಿನಿಮಾ ಮಾದರಿಯಲ್ಲಿ ಕೊಲೆಗೈದಿದ್ದಾರೆ. ಕುತ್ತಿಗೆಗೆ ಹಗ್ಗದಿಂದ ಬಿಗಿದು ಉಸಿರುಗಟ್ಟಿಸಿ ಬಳಿಕ ಚಾಕುವಿನಿಂದ ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಪ್ರೆತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ … Continue reading ಪ್ರತಿಮಾ ಕೊಲೆ ಪ್ರಕರಣ; ಹತ್ಯೆ ಹಿಂದಿದೆಯಾ ಮಾಫಿಯಾ ಕೈವಾಡ