ಮಕ್ಕಳಿಗೆ ವಿಷ ಕುಡಿಸಿ ಸಾವಿಗೆ ಶರಣಾದ ರೈತ ಸಂಘದ ಅಧ್ಯಕ್ಷನ ಪತ್ನಿ: ಮಾಗಡಿಯಲ್ಲಿ ಘೋರ ದುರಂತ

ಮಾಗಡಿ: ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹೊಸ ಪಾಳ್ಯದಲ್ಲಿ ನಡೆದಿದೆ. ತಾಲೂಕು ರೈತ ಸಂಘದ ಅಧ್ಯಕ್ಷ ಹೊಸ ಪಾಳ್ಯ ಗ್ರಾಮದ ಲೋಕೇಶ್​ ಅವರ ಪತ್ನಿ ರೂಪಾ (38) ಇವರ ಮಕ್ಕಳಾದ 6 ವರ್ಷದ ಹರ್ಷಿತ ಮತ್ತು 4 ವರ್ಷದ ಸ್ಪೂರ್ತಿ ಆತ್ಮಹತ್ಯೆ ಶರಣಾದವರು.  ಜಮೀನಿನ ಬಳಿ ಮೊದಲಿಗೆ ರೂಪ ತಮ್ಮ ಮಕ್ಕಳಿಬ್ಬರಿಗೆ ವಿಷ ಕುಡಿಸಿ ನಂತರ ತಾವೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ … Continue reading ಮಕ್ಕಳಿಗೆ ವಿಷ ಕುಡಿಸಿ ಸಾವಿಗೆ ಶರಣಾದ ರೈತ ಸಂಘದ ಅಧ್ಯಕ್ಷನ ಪತ್ನಿ: ಮಾಗಡಿಯಲ್ಲಿ ಘೋರ ದುರಂತ