ಜಡ್ಜ್ಗೆ ಬೆದರಿಕೆ ಪತ್ರ: ಷಡ್ಡಕನ ಸಿಕ್ಕಿಸಲು ಹೋಗಿ ಸಿಕ್ಕಿಬಿದ್ದ, ಆಸ್ತಿಗಾಗಿ ನಾದಿನಿ ಮೇಲೆ ಕಣ್ಣು
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿಗೆ ಜಾಮೀನು ನೀಡದಿದ್ದರೆ ಕಾರಿಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಎನ್ಡಿಪಿಎಸ್ ಕೋರ್ಟ್ ನ್ಯಾಯಾಧೀಶರಿಗೆ ಬೆದರಿಕೆ ಪತ್ರ ಬರೆದಿದ್ದ ಆರೋಪಿ ಕೇಂದ್ರ ವಿಭಾಗದ ಪೊಲೀಸರ ಅತಿಥಿಯಾಗಿದ್ದಾನೆ. ಆಸ್ತಿ ವಿಚಾರದ ಗಲಾಟೆ ಸಂಬಂಧ ಷಡ್ಡಕನ ಸಿಕ್ಕಿಸಲು ಹೋಗಿ ತಾನೇ ಸಿಕ್ಕಿಬಿದ್ದಿದ್ದಾನೆ. ತಿಪಟೂರಿನ ಲಿಂಗದಹಳ್ಳಿ ರಾಜಶೇಖರ್ (45) ಬಂಧಿತ. ಆಸ್ತಿ ವಿಚಾರವಾಗಿ ಷಡ್ಡಕನ ಮೇಲೆ ದ್ವೇಷ ಇಟ್ಟುಕೊಂಡಿದ್ದ ಆರೋಪಿ, ಆತನನ್ನು ಅಪರಾಧ ಪ್ರಕರಣದಲ್ಲಿ ಸಿಲುಕಿಸಬೇಕೆಂಬ ಉದ್ದೇಶದಿಂದ ಕೃತ್ಯ ಎಸಗಿರುವುದು … Continue reading ಜಡ್ಜ್ಗೆ ಬೆದರಿಕೆ ಪತ್ರ: ಷಡ್ಡಕನ ಸಿಕ್ಕಿಸಲು ಹೋಗಿ ಸಿಕ್ಕಿಬಿದ್ದ, ಆಸ್ತಿಗಾಗಿ ನಾದಿನಿ ಮೇಲೆ ಕಣ್ಣು
Copy and paste this URL into your WordPress site to embed
Copy and paste this code into your site to embed