ಮಹದೇವ ಬೆಟ್ಟಿಂಗ್ ಆ್ಯಪ್ ಪ್ರಕರಣ; ಮರುತನಿಖೆಗೆ ಆಗ್ರಹಿಸಿ ED ನಿರ್ದೇಶಕರಿಗೆ ಪತ್ರ ಬರೆದ ಆರೋಪಿ
ನವದೆಹಲಿ: ಕಳೆದ ಕೆಲ ದಿನಗಳ ಹಿಂದೆ ರಾಷ್ಟ್ರ ರಾಜಕಾರಣದಲ್ಲೇ ಭಾರೀ ಸದ್ದು ಮಾಡಿದ್ದ ಮಹದೇವ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಮತ್ತೊಂದು ತಿರುವುದು ಸಿಕ್ಕಿದ್ದು, ಓರ್ವ ಆರೋಪಿ ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದು ಮೊದಲಿನಿಂದ ತನಿಖೆ ನಡೆಸುವಂತೆ ಆಗ್ರಹಿಸಿದ್ದಾನೆ. ಜಾರಿ ನಿರ್ದೇಶನಾಲಯದ ನಿರ್ದೇಶಕರಿಗೆ 10 ಪುಟಗಳ ಪತ್ರ ಬರೆದಿರುವ ಆರೋಪಿ ಅಸೀಮ್ ದಾಸ್ ತಮ್ಮನ್ನು ಕಾರಣವಿಲ್ಲದೇ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾನೆ. ಪತ್ರದಲ್ಲೇನಿದೆ ಮಹದೇವ ಬೆಟ್ಟಿಂಗ್ ಆ್ಯಪ್ನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜೈಲು ಪ್ರಮುಖ … Continue reading ಮಹದೇವ ಬೆಟ್ಟಿಂಗ್ ಆ್ಯಪ್ ಪ್ರಕರಣ; ಮರುತನಿಖೆಗೆ ಆಗ್ರಹಿಸಿ ED ನಿರ್ದೇಶಕರಿಗೆ ಪತ್ರ ಬರೆದ ಆರೋಪಿ
Copy and paste this URL into your WordPress site to embed
Copy and paste this code into your site to embed