ಮಹಾಕಾಲ ದೇವಾಲಯದ ಸಮೀಪವೇ ಮಹಾ ಪಾತಕಿ ದುಬೆ ಅರೆಸ್ಟ್‌!

ಕಾನ್ಪುರ: ಎಂಟು ಮಂದಿ ಪೊಲೀಸರನ್ನು ಹತ್ಯೆ ಮಾಡಿ, ಪೊಲೀಸರಿಗೇ ಚಳ್ಳೆ ಹಣ್ಣು ತಿನ್ನಿಸಿ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ವಿಕಾಸ್‌ ದುಬೆ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಮಧ್ಯಪ್ರದೇಶದ ಉಜ್ಜೈನ್‌ನಲ್ಲಿ ಈತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಷ್ಟಕ್ಕೂ ಈತ ಸಿಕ್ಕಿಬಿದ್ದುದು ದೇವಸ್ಥಾನಕ್ಕೆ ಹೋಗಿ ಬರುತ್ತಿರುವಾಗ ಈ ಖದೀಮನನ್ನು ಬಂಧಿಸಲಾಗಿದೆ. ಉಜ್ಜೈನಿಯ ಮಹಾಕಾಳ ದೇವಾಲಯದಲ್ಲಿ ಈತ ಹೋಗಿದ್ದಾಗ ಬಂಧಿಸಲಾಗಿದೆ. ಇಂದು ಬೆಳಗ್ಗೆ ವಿಕಾಸ್ ದುಬೆ ಉಜ್ಜೈನ್ ನಲ್ಲಿರುವ ಮಹಾಕಾಲ್ ದೇವಸ್ಥಾನಕ್ಕೆ ಹೋಗಿದ್ದ. ಅಲ್ಲಿಯ ಭದ್ರತಾ ಸಿಬ್ಬಂದಿ ಈತನನ್ನು ಗುರುತಿಸಿ ಗುಟ್ಟಾಗಿ ಪೊಲೀಸರಿಗೆ ಮಾಹಿತಿ … Continue reading ಮಹಾಕಾಲ ದೇವಾಲಯದ ಸಮೀಪವೇ ಮಹಾ ಪಾತಕಿ ದುಬೆ ಅರೆಸ್ಟ್‌!