ಕೋವಿಡ್​ ಕೇಂದ್ರದಲ್ಲಿ ಅಗ್ನಿ ಅವಘಡ: 13 ಸೋಂಕಿತರು ಸಜೀವ ದಹನ

ಮುಂಬೈ: ಮಹಾರಾಷ್ಟ್ರದ ಪಲ್ಘಾರ್​ ಜಿಲ್ಲೆಯ ವಾಸೈನಲ್ಲಿರುವ ಕೋವಿಡ್​ ಕೇಂದ್ರದಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ 13 ಸೋಂಕಿತರು ಸಜೀವ ದಹನವಾಗಿದ್ದಾರೆ. ವಾಸೈ ವಿರಾರ್ ಮುನ್ಸಿಪಲ್ ಕಾರ್ಪೊರೇಶನ್​ನ ಕರೋನಾ ನಿಯಂತ್ರಣ ಕೊಠಡಿಯಲ್ಲಿ ದುರ್ಘಟನೆ ಸಂಭವಿಸಿದೆ. ವಿರಾರ್ ಪಶ್ಚಿಮದಲ್ಲಿರುವ ವಿಜಯ್ ವಲ್ಲಭ್ ಆಸ್ಪತ್ರೆಯಲ್ಲಿ 15 ರೋಗಿಗಳು ಐಸಿಯುನಲ್ಲಿದ್ದರು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಎಸಿ ಶಾರ್ಟ್​ ಸೆರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ನಂಬಲಾಗಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸ್ನೇಹಿತರೊಬ್ಬರ ಕರೆ ಸ್ವೀಕರಿಸಿದೆ. ಅವರ ಅತ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. … Continue reading ಕೋವಿಡ್​ ಕೇಂದ್ರದಲ್ಲಿ ಅಗ್ನಿ ಅವಘಡ: 13 ಸೋಂಕಿತರು ಸಜೀವ ದಹನ