ಕೋವಿಡ್ ಕೇಂದ್ರದಲ್ಲಿ ಅಗ್ನಿ ಅವಘಡ: 13 ಸೋಂಕಿತರು ಸಜೀವ ದಹನ
ಮುಂಬೈ: ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯ ವಾಸೈನಲ್ಲಿರುವ ಕೋವಿಡ್ ಕೇಂದ್ರದಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ 13 ಸೋಂಕಿತರು ಸಜೀವ ದಹನವಾಗಿದ್ದಾರೆ. ವಾಸೈ ವಿರಾರ್ ಮುನ್ಸಿಪಲ್ ಕಾರ್ಪೊರೇಶನ್ನ ಕರೋನಾ ನಿಯಂತ್ರಣ ಕೊಠಡಿಯಲ್ಲಿ ದುರ್ಘಟನೆ ಸಂಭವಿಸಿದೆ. ವಿರಾರ್ ಪಶ್ಚಿಮದಲ್ಲಿರುವ ವಿಜಯ್ ವಲ್ಲಭ್ ಆಸ್ಪತ್ರೆಯಲ್ಲಿ 15 ರೋಗಿಗಳು ಐಸಿಯುನಲ್ಲಿದ್ದರು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಎಸಿ ಶಾರ್ಟ್ ಸೆರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ನಂಬಲಾಗಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸ್ನೇಹಿತರೊಬ್ಬರ ಕರೆ ಸ್ವೀಕರಿಸಿದೆ. ಅವರ ಅತ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. … Continue reading ಕೋವಿಡ್ ಕೇಂದ್ರದಲ್ಲಿ ಅಗ್ನಿ ಅವಘಡ: 13 ಸೋಂಕಿತರು ಸಜೀವ ದಹನ
Copy and paste this URL into your WordPress site to embed
Copy and paste this code into your site to embed