ಮಹಾರಾಷ್ಟ್ರ ಆಯ್ತು ಈಗ ತಮಿಳುನಾಡಿನಲ್ಲೂ ಕಿರಿಕ್: ಕಿಡಿಗೇಡಿಗಳಿಂದ ಕರ್ನಾಟಕದ ವಾಹನದ ಮೇಲೆ ಕಲ್ಲು ತೂರಾಟ

ಚಿಕ್ಕಬಳ್ಳಾಪುರ: ಮಹಾರಾಷ್ಟ್ರದ ಬಳಿಕ ಇದೀಗ ತಮಿಳುನಾಡಿನಲ್ಲೂ ಕನ್ನಡಿಗರ ಮೇಲೆ ಕಿರಿಕ್​ ಶುರುವಾಗಿದೆ. ಕಿಡಿಗೇಡಿಗಳ ಗುಂಪೊಂದು ಕರ್ನಾಟಕದ ಟೆಂಪೋ ಟ್ರಾವೆಲ್ಲರ್​ ಮೇಲೆ ಕಲ್ಲು ತೂರಿರುವುದಾಗಿ ವರದಿಯಾಗಿದೆ. ಅಯ್ಯಪ್ಪ ಸ್ವಾಮಿ ಮಾಲಾಧಾರಿ ಭಕ್ತರಿದ್ದ ವಾಹನದ ಮೇಲೆ ಕಲ್ಲು ತೂರಾಟ ನಡೆದಿದೆ. ತಮಿಳುನಾಡಿನ ಮಧುರೈನಲ್ಲಿ ಈ ಘಟನೆ ನಡೆದಿದೆ. ಅಯ್ಯಪ್ಪಸ್ಚಾಮಿ ದರ್ಶನ ಮುಗಿಸಿ ಮದುರೈ ದೇವಾಲಯಕ್ಕೆ ಕನ್ನಡಿಗರು ಆಗಮಿಸಿದ್ದರು. ಟಿಟಿ ವಾಹನದ ಮೇಲೆ ಕನ್ನಡ ಧ್ವಜ ಕಟ್ಟಿದ್ದಕ್ಕೆ ಕಿರಿಕ್ ಮಾಡಿರುವ ಕಿಡಿಗೇಡಿಗಳು, ವಾಹನದ ಮೇಲೆ ಕಲ್ಲು ತೂರಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಶಬರಿಮಲೆ‌ … Continue reading ಮಹಾರಾಷ್ಟ್ರ ಆಯ್ತು ಈಗ ತಮಿಳುನಾಡಿನಲ್ಲೂ ಕಿರಿಕ್: ಕಿಡಿಗೇಡಿಗಳಿಂದ ಕರ್ನಾಟಕದ ವಾಹನದ ಮೇಲೆ ಕಲ್ಲು ತೂರಾಟ