‘ಮಹಾರಾಷ್ಟ್ರ ಸಿಎಂ ಠಾಕ್ರೆ ಮಾಡೋ ಕೆಲಸ ಬಿಟ್ಟು, ಜನರಿಗೆ ಲಾಕ್ಡೌನ್ ಭೂತ ತೋರಿಸುತ್ತಿದ್ದಾರೆ’
ಮುಂಬೈ: ಕರೊನಾವೈರಸ್ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಲಾಗದೇ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜನರಿಗೆ ಲಾಕ್ಡೌನ್ ಭೂತವನ್ನು ತೋರಿಸಿ ಹೆದರಿಸುತ್ತಿದ್ದಾರೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ನಾರಾಯಣ ರಾಣೆ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಅವರು, ಮಹಾರಾಷ್ಟ್ರ ಜನಕ್ಕೆ ಲಾಕ್ಡೌನ್ ಅವಶ್ಯಕತೆ ಇಲ್ಲ. ಮತ್ತೊಂದು ಲಾಕ್ಡೌನ್ ಸ್ವೀಕಾರಾರ್ಹವಲ್ಲ. ಸರ್ಕಾರ ಕೋವಿಡ್ ಪರಿಸ್ಥಿತಿಯನ್ನು, ಆರೋಗ್ಯ ಸೌಕರ್ಯಗಳನ್ನು ಹೆಚ್ಚಿಸುವ ಕಡೆಗೆ ಗಮನ ಕೊಡಬೇಕು ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿನಿಂದ 54 ಸಾವಿರ ಜನ ಮೃತಪಟ್ಟಿದ್ದಾರೆ. ಆದರೂ ಸದ್ಯದ … Continue reading ‘ಮಹಾರಾಷ್ಟ್ರ ಸಿಎಂ ಠಾಕ್ರೆ ಮಾಡೋ ಕೆಲಸ ಬಿಟ್ಟು, ಜನರಿಗೆ ಲಾಕ್ಡೌನ್ ಭೂತ ತೋರಿಸುತ್ತಿದ್ದಾರೆ’
Copy and paste this URL into your WordPress site to embed
Copy and paste this code into your site to embed