‘ಮಹಾರಾಷ್ಟ್ರ ಸಿಎಂ ಠಾಕ್ರೆ ಮಾಡೋ ಕೆಲಸ ಬಿಟ್ಟು, ಜನರಿಗೆ ಲಾಕ್​ಡೌನ್ ಭೂತ ತೋರಿಸುತ್ತಿದ್ದಾರೆ’

ಮುಂಬೈ: ಕರೊನಾವೈರಸ್ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಲಾಗದೇ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜನರಿಗೆ ಲಾಕ್​ಡೌನ್ ಭೂತವನ್ನು ತೋರಿಸಿ ಹೆದರಿಸುತ್ತಿದ್ದಾರೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ನಾರಾಯಣ ರಾಣೆ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಅವರು, ಮಹಾರಾಷ್ಟ್ರ ಜನಕ್ಕೆ ಲಾಕ್​ಡೌನ್ ಅವಶ್ಯಕತೆ ಇಲ್ಲ. ಮತ್ತೊಂದು ಲಾಕ್​ಡೌನ್ ಸ್ವೀಕಾರಾರ್ಹವಲ್ಲ. ಸರ್ಕಾರ ಕೋವಿಡ್ ಪರಿಸ್ಥಿತಿಯನ್ನು, ಆರೋಗ್ಯ ಸೌಕರ್ಯಗಳನ್ನು ಹೆಚ್ಚಿಸುವ ಕಡೆಗೆ ಗಮನ ಕೊಡಬೇಕು ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿನಿಂದ 54 ಸಾವಿರ ಜನ ಮೃತಪಟ್ಟಿದ್ದಾರೆ. ಆದರೂ ಸದ್ಯದ … Continue reading ‘ಮಹಾರಾಷ್ಟ್ರ ಸಿಎಂ ಠಾಕ್ರೆ ಮಾಡೋ ಕೆಲಸ ಬಿಟ್ಟು, ಜನರಿಗೆ ಲಾಕ್​ಡೌನ್ ಭೂತ ತೋರಿಸುತ್ತಿದ್ದಾರೆ’