ಹುಚ್ಚಾಟ ಮುಂದುವರೆಸಿದ ‘ಮಹಾ’ ಪುಂಡರು; ಮಹಾರಾಷ್ಟ್ರಕ್ಕೆ ಕರ್ನಾಟಕದಿಂದ ಬಸ್​ ಹೋಗಲ್ಲ…

ಚಿಕ್ಕೋಡಿ: ಪ್ರತಿ ವರ್ಷ ನವೆಂಬರ್​ ತಿಂಗಳಿನಲ್ಲಿ ಬೆಳಗಾವಿಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವೆ ಗಡಿ ವಿವಾದ ಎದ್ದೇಳುತ್ತಲೇ ಇರುತ್ತದೆ. ಜತ್ತ ತಾಲೂಕಿನ 40 ಗ್ರಾಮ ಕರ್ನಾಟಕಕ್ಕೆ ಸೇರಬೇಕೆಂದು ಆಗ್ರ ಮಾಡಿರುವ ಮರಾಠಿಗರಿಂದ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಮಹಾರಾಷ್ಟ್ರದ ಪುಂಡರು ತಮ್ಮ ಆಟಾಟೋಪ ಮುಂದುವರೆಸಿದ್ದು ಗಡಿ ಭಾಗದಲ್ಲಿ ಕರ್ನಾಟಕದ ಬಸ್​ಗೆ ಕಲ್ಲು ತೂರಿದ್ದಾರೆ. ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರೆಸಿರುವ ಮಹಾಕ್ರಿಮಿಗಳು ಕರ್ನಾಟಕ ಬಸ್‌ಗೆ ಕಲ್ಲು ತೂರಿದ್ದಾರೆ. ಮಿರಜ್ ಕಾಗವಾಡ‌ ಮಧ್ಯೆ ಕರ್ನಾಟಕದ ಬಸ್‌ಗೆ ಮಹಾರಾಷ್ಟ್ರ … Continue reading ಹುಚ್ಚಾಟ ಮುಂದುವರೆಸಿದ ‘ಮಹಾ’ ಪುಂಡರು; ಮಹಾರಾಷ್ಟ್ರಕ್ಕೆ ಕರ್ನಾಟಕದಿಂದ ಬಸ್​ ಹೋಗಲ್ಲ…