ಶಿವಸೇನೆ ನಾಯಕಿಯಿಂದ ಸಿಎಂ ಬಸವರಾಜ ಬೊಮ್ಮಾಯಿಗೆ ಅಪಮಾನ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಶಿವಸೇನೆಯ ನಾಯಕರು ಮತ್ತೆ ಕರ್ನಾಟಕದ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು, ಮಹಾರಾಷ್ಟ್ರದ ವಿಧಾನ ಪರಿಷತ್ ಕಲಾಪದಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಪಮಾನ ಮಾಡುವ ಮೂಲಕ ಉದ್ಧಟತನ ಮೆರೆದಿದ್ದಾರೆ. ಕರ್ನಾಟಕದ ಗಡಿಭಾಗದಲ್ಲಿರುವ 865 ಹಳ್ಳಿಗಳಿಗೆ 54 ಕೋಟಿ ರೂ. ವೆಚ್ಚದಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಯೋಜನೆ ಘೋಷಣೆ ಮಾಡಿದೆ. ಈ ಯೋಜನೆ ತಡೆಯಲು ಕ್ರಮ ಕೈಗೊಳ್ಳುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಿದ್ದರು. ಈ ಕುರಿತು ಮಹಾರಾಷ್ಟ್ರ ವಿಧಾನ ಪರಿಷತ್ ಕಲಾಪದಲ್ಲಿ ಚರ್ಚೆ … Continue reading ಶಿವಸೇನೆ ನಾಯಕಿಯಿಂದ ಸಿಎಂ ಬಸವರಾಜ ಬೊಮ್ಮಾಯಿಗೆ ಅಪಮಾನ