ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್‌ ಗಾಂಧಿ ವಿಧಿವಶ

– ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಡೆಯಲಿದೆ ಅಂತ್ಯಸಂಸ್ಕಾರ ಕೊಲ್ಲಾಪುರ: ಲೇಖಕ ಮತ್ತು ಮಹಾತ್ಮಾ ಗಾಂಧಿಯವರ ಮೊಮ್ಮಗ ಅರುಣ್ ಮಣಿಲಾಲ್ ಗಾಂಧಿ ಇಂದು ಬೆಳಿಗ್ಗೆ ಅನಾರೋಗ್ಯದಿಂದ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಿಧನರಾಗಿದ್ದಾರೆ. ಅರುಣ್ ಮಣಿಲಾಲ್ ಗಾಂಧಿ (89) ಮಂಗಳವಾರ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ವಿಧಿವಶರಾದರು. ವಯೋಸಹಜವಾಗಿ ಅಲ್ಪಕಾಲದ ಅನಾರೋಗ್ಯದಿಂದ ಅವರು ಬಳಲಿದ್ದರು. ಅಂತ್ಯಕ್ರಿಯೆ ಇಂದು ಕೊಲ್ಲಾಪುರದಲ್ಲಿ ನಡೆಯಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ.  ಇದನ್ನೂ ಓದಿ:  Congress Manifesto 2023: ಬಿಜೆಪಿ ಜಾರಿಗೆ ತಂದ ಕಾನೂನುಗಳು ಒಂದು ವರ್ಷದೊಳಗೆ ರದ್ದು , … Continue reading ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್‌ ಗಾಂಧಿ ವಿಧಿವಶ